pratap simha statement on dk shivakumar and siddaramaiah cm change debate
ಬೆಂಗಳೂರು: ನನ್ನ ವಿರುದ್ಧ 17 ಕೇಸ್ ಇದೆ. ಇನ್ನೂ ಹಾಕೋಕೆ ಹೇಳಿ ಆದರೆ ದಾರಿ ತಪ್ಪಿಸಬೇಡಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.
ದ್ವೇಷ ಭಾಷಣ ಪ್ರತಿಬಂಧಕ ಕಾಯಿದೆ ಕುರಿತಾದ ಪೋಸ್ಟ್ ಒಂದಕ್ಕೆ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದು, ನಮ್ಮ ಸಿದ್ದರಾಮಯ್ಯ ಹೆಸರಿನ ಫೇಸ್ಬುಕ್ ಪೋಸ್ಟ್ಗೆ ಅವರು ತಿರುಗೇಟು ನೀಡಿದ್ದಾರೆ.
ಎರಡು ಮತ್ತು ಮೂರು ವರ್ಷಗಳ ಹಳೆಯ ಹೇಳಿಕೆಯನ್ನು ಕಟ್ ಅಂಡ್ ಪೇಸ್ಟ್ ಮಾಡಿ, ದ್ವೇಷ ಭಾಷಣ ಪ್ರತಿಬಂಧಕ ಕಾಯಿದೆಗೆ ಪ್ರತಾಪ್ ಸಿಂಹ ಹೆದರಿದ್ದಾನೆ ಎಂದು ಅಪಪ್ರಚಾರ ಮಾಡುತ್ತಿರುವ ಮಹಾನುಭಾವರೇ, ಕೇರಳ ಸಿಎಂ ಟ್ವೀಟ್ ಮತ್ತು ಜನರಲ್ ಸೆಕ್ರೆಟರಿ ವೇಣುಗೋಪಾಲ್ಗೆ ಹೆದರಿ ಅಕ್ರಮ ವಲಸಿಗರಿಗೆ ಮನೆ ಕೊಡಲು ಹೊರಟಿರುವ ಸಿಎಂಗೆ ನಾನು ಹೆದರುವವನಲ್ಲ. ನನ್ನ ವಿರುದ್ಧ ಪ್ರಸ್ತುತ 17 ಕೇಸುಗಳಿವೆ. ಇನ್ನೂ ಹಾಕೋಕೆ ಹೇಳಿ. ಆದರೆ ದಾರಿ ತಪ್ಪಿಸಬೇಡಿ ಎಂದು ತಿರುಗೇಟು ನೀಡಿದ್ದಾರೆ.
ನವದೆಹಲಿ: ಕೋಗಿಲು ಲೇಔಟ್ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…
ಗುಂಡ್ಲುಪೇಟೆ: ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಣಿಸಿಕೊಂಡಿ ಕಾಡುಬೆಕ್ಕನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ತಾಲ್ಲೂಕಿನ ಬರಗಿ ಗ್ರಾಮದಲ್ಲಿ…
ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಂಕರ್ ಎಂಬುವವರು ತಮಗೆ ಸೇರಿದ…
ಬೆಂಗಳೂರು: ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಚಿತ್ರದುರ್ಗ: ಚಿತ್ರದುರ್ಗ ಬಸ್ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೇ ಏರಿಕೆಯಾಗಿದೆ. ಮೃತರನ್ನು…
ಮಂಡ್ಯ: ದೇಶದ ಗ್ರಾಮೀಣ ಭಾಗದ ಜನರ ಜೀವನಾಡಿ ಮನರೇಗಾ ಯೋಜನೆಯನ್ನು ದುರ್ಬಲಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಬಿ ಜೀ ರಾಮ್…