pratap simha statement on dk shivakumar and siddaramaiah cm change debate
ಬೆಂಗಳೂರು: ನನ್ನ ವಿರುದ್ಧ 17 ಕೇಸ್ ಇದೆ. ಇನ್ನೂ ಹಾಕೋಕೆ ಹೇಳಿ ಆದರೆ ದಾರಿ ತಪ್ಪಿಸಬೇಡಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.
ದ್ವೇಷ ಭಾಷಣ ಪ್ರತಿಬಂಧಕ ಕಾಯಿದೆ ಕುರಿತಾದ ಪೋಸ್ಟ್ ಒಂದಕ್ಕೆ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದು, ನಮ್ಮ ಸಿದ್ದರಾಮಯ್ಯ ಹೆಸರಿನ ಫೇಸ್ಬುಕ್ ಪೋಸ್ಟ್ಗೆ ಅವರು ತಿರುಗೇಟು ನೀಡಿದ್ದಾರೆ.
ಎರಡು ಮತ್ತು ಮೂರು ವರ್ಷಗಳ ಹಳೆಯ ಹೇಳಿಕೆಯನ್ನು ಕಟ್ ಅಂಡ್ ಪೇಸ್ಟ್ ಮಾಡಿ, ದ್ವೇಷ ಭಾಷಣ ಪ್ರತಿಬಂಧಕ ಕಾಯಿದೆಗೆ ಪ್ರತಾಪ್ ಸಿಂಹ ಹೆದರಿದ್ದಾನೆ ಎಂದು ಅಪಪ್ರಚಾರ ಮಾಡುತ್ತಿರುವ ಮಹಾನುಭಾವರೇ, ಕೇರಳ ಸಿಎಂ ಟ್ವೀಟ್ ಮತ್ತು ಜನರಲ್ ಸೆಕ್ರೆಟರಿ ವೇಣುಗೋಪಾಲ್ಗೆ ಹೆದರಿ ಅಕ್ರಮ ವಲಸಿಗರಿಗೆ ಮನೆ ಕೊಡಲು ಹೊರಟಿರುವ ಸಿಎಂಗೆ ನಾನು ಹೆದರುವವನಲ್ಲ. ನನ್ನ ವಿರುದ್ಧ ಪ್ರಸ್ತುತ 17 ಕೇಸುಗಳಿವೆ. ಇನ್ನೂ ಹಾಕೋಕೆ ಹೇಳಿ. ಆದರೆ ದಾರಿ ತಪ್ಪಿಸಬೇಡಿ ಎಂದು ತಿರುಗೇಟು ನೀಡಿದ್ದಾರೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…