pratap simha statement on dk shivakumar and siddaramaiah cm change debate
ಬೆಂಗಳೂರು: ನನ್ನ ವಿರುದ್ಧ 17 ಕೇಸ್ ಇದೆ. ಇನ್ನೂ ಹಾಕೋಕೆ ಹೇಳಿ ಆದರೆ ದಾರಿ ತಪ್ಪಿಸಬೇಡಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.
ದ್ವೇಷ ಭಾಷಣ ಪ್ರತಿಬಂಧಕ ಕಾಯಿದೆ ಕುರಿತಾದ ಪೋಸ್ಟ್ ಒಂದಕ್ಕೆ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದು, ನಮ್ಮ ಸಿದ್ದರಾಮಯ್ಯ ಹೆಸರಿನ ಫೇಸ್ಬುಕ್ ಪೋಸ್ಟ್ಗೆ ಅವರು ತಿರುಗೇಟು ನೀಡಿದ್ದಾರೆ.
ಎರಡು ಮತ್ತು ಮೂರು ವರ್ಷಗಳ ಹಳೆಯ ಹೇಳಿಕೆಯನ್ನು ಕಟ್ ಅಂಡ್ ಪೇಸ್ಟ್ ಮಾಡಿ, ದ್ವೇಷ ಭಾಷಣ ಪ್ರತಿಬಂಧಕ ಕಾಯಿದೆಗೆ ಪ್ರತಾಪ್ ಸಿಂಹ ಹೆದರಿದ್ದಾನೆ ಎಂದು ಅಪಪ್ರಚಾರ ಮಾಡುತ್ತಿರುವ ಮಹಾನುಭಾವರೇ, ಕೇರಳ ಸಿಎಂ ಟ್ವೀಟ್ ಮತ್ತು ಜನರಲ್ ಸೆಕ್ರೆಟರಿ ವೇಣುಗೋಪಾಲ್ಗೆ ಹೆದರಿ ಅಕ್ರಮ ವಲಸಿಗರಿಗೆ ಮನೆ ಕೊಡಲು ಹೊರಟಿರುವ ಸಿಎಂಗೆ ನಾನು ಹೆದರುವವನಲ್ಲ. ನನ್ನ ವಿರುದ್ಧ ಪ್ರಸ್ತುತ 17 ಕೇಸುಗಳಿವೆ. ಇನ್ನೂ ಹಾಕೋಕೆ ಹೇಳಿ. ಆದರೆ ದಾರಿ ತಪ್ಪಿಸಬೇಡಿ ಎಂದು ತಿರುಗೇಟು ನೀಡಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…