ಹಾಸನ : ಸುಪ್ರಸಿದ್ಧ ಹಾಸನಾಂಬೆಯ ದೇಗುಲಕ್ಕೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಕುಟುಂಬಸ್ಥರೋಂದಿಗೆ ದೇವಿಯ ದರ್ಶನ ಪಡೆದಿದ್ದಾರೆ.
ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಸನಾಂಬೆಯ ದರ್ಶನಕ್ಕೆ ಪ್ರತಿ ವರ್ಷ ಕುಟುಂಬ ಸಮೇತ ಬರ್ತೀವಿ ಎಂದು ಹೇಳಿದ್ದಾರೆ.
ದೇವಿ ವರ್ಷಕ್ಕೆ ಒಮ್ಮೆ ದರ್ಶನ ನೀಡುತ್ತಾಳೆ. ದೇವಿಯ ಗರ್ಭಗುಡಿಯೊಳಗೆ ಹಚ್ಚಿಟ್ಟ ದೀಪ ವರ್ಷ ಆದರೂ ಆರುವುದಿಲ್ಲ. ಒಂದು ವರ್ಷ ಆನಂದವಾಗಿ ಉರಿಯುತ್ತೆ ಇದು ಇತಿಹಾಸ. ಉತ್ತರದಲ್ಲಿ ವೈಷ್ಣವಿ ಇದೇ ಸ್ವರೂಪದ ದೇವರು ಎಂದರು.
ದೇಗುಲದಲ್ಲಿ ವಿದ್ಯುತ್ ದೀಪಾಲಂಕಾರ ಸೊಗಸಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಎಲ್ಲರ ಸಹಕಾರದಿಂದ ಉತ್ತಮವಾಗಿ ಆಯೋಜನೆ ಮಾಡಿದ್ದಾರೆ. ಆರೋಗ್ಯ ಕೊಡು ಎಂದು ದೇವರಲ್ಲಿ ಕೇಳಿಕೊಂಡಿದ್ದೇನೆ. ಮುಂದಿನ ಬಾರಿ ಆ ತಾಯಿ ದರ್ಶನಕ್ಕೆ ನಡೆದುಕೊಂಡು ಬರುವಷ್ಟು ಶಕ್ತಿ ನೀಡಲಿ. ಈ ಕ್ಷೇತ್ರದ ಉಸ್ತುವಾರಿ ಸಚಿವರು ರಾಜಣ್ಣ ಅಧಿಕಾರಿಗಳಿಂದ ಈ ಕಾರ್ಯಕ್ರಮ ಮಾಡಿಸಿದ್ದಾರೆ ಮುಂದಿನ ಬಾರಿ ಆರೋಗ್ಯವಾಗಿದ್ದರೆ ದರ್ಶನಕ್ಕೆ ಅವಕಾಶ ಮಾಡಿಕೊಡು ಎಂದು ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದರು.
ಹಾಸನ ಜಿಲ್ಲಾಡಳಿತದ ವತಿಯಿಂದ ಮಾಜಿ ಪ್ರಧಾನಿ ದೇವೇಗೌಡರಿಗೆ ಗೌರವ ಅರ್ಪಣೆ ಮಾಡಲಾಯಿತು,ಜಿಲ್ಲಾ ಆಡಳಿತದ ಕಾರ್ಯಕ್ಕೆ ದೇವೇಗೌಡ ಅವರು ಪ್ರಶಂಸೆ ವ್ಯಕ್ತಪಡಿಸಿದರು.
ಆರ್.ಎಲ್.ಮಂಜುನಾಥ್ ಮೈಸೂರು: ಕ್ರಿಕೆಟ್ ಪ್ರಿಯರಿಗೆ ಈಗ ಹಬ್ಬವೋ ಹಬ್ಬ. ಅದರಲ್ಲೂ ಕ್ರಿಕೆಟ್ನ ಭಾಷ್ಯವನ್ನೇ ಬದಲಿಸುತ್ತಿರುವ ಟಿ-೨೦ ಪಂದ್ಯಗಳು ಎಲ್ಲರಿಗೂ ಅಚ್ಚುಮೆಚ್ಚು.…
ಕೃಷ್ಣ ಸಿದ್ದಾಪುರ ಪೊಲೀಸರು ಜಾಗೃತಿ ಮೂಡಿಸಿದರೂ ಎಚ್ಚೆತ್ತುಕೊಳ್ಳದ ಜನರು ಹೂಡಿಕೆ ಹಣ ದೋಚುತ್ತಿರುವ ಖದೀಮರು ಸಿದ್ದಾಪುರ: ಸೈಬರ್ ಅಪರಾಧ ಪ್ರಕರಣಗಳ…
ಎಂ.ಯೋಗಾನಂದ್ ಹಿರಿಕ್ಯಾತನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೇಗುಲ; ಭಕ್ತರಿಂದ ಅನ್ನಸಂತರ್ಪಣೆ ಹುಣಸೂರು: ತಾಲ್ಲೂಕಿನ ಗಾವಡಗೆರೆ ಹೋಬಳಿಯ ಹಿರಿಕ್ಯಾತನಹಳ್ಳಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಮಹದೇಶ್ವರ…
ಮಂಜು ಕೋಟೆ ಕಾಡುಪ್ರಾಣಿಗಳ ಹಾವಳಿ ನಿಯಂತ್ರಣ; ರೈತರು, ಸಾರ್ವಜನಿಕರು ನಿರಾಳ ಎಚ್.ಡಿ.ಕೋಟೆ: ಮಾನವ ಮತ್ತು ವನ್ಯ ಪ್ರಾಣಿಗಳ ಸಂಘರ್ಷ ತಡೆಗಟ್ಟಲು…
ಫೋನ್ ಇನ್ ಕಾರ್ಯಕ್ರಮಲ್ಲಿ ಭಾರತ್ ಕ್ಯಾನ್ಸರ್ ಆಸ್ಪತ್ರೆ ವೈದ್ಯರಿಂದ ಹಲವು ಸಲಹೆ ಕುಮಾರ್, ಬೆಂಗಳೂರು: ರೊಬೊಟಿಕ್ಸ್ ಶಸಚಿಕಿತ್ಸೆಗೂ, ಸಾಮಾನ್ಯ ಶಸ್ತ್ರಚಿಕಿತ್ಸೆಗೂ ಇರುವ…
ಗಿರೀಶ್ ಹುಣಸೂರು ಅವಘಡಗಳು ಹೆಚ್ಚುತ್ತಿರುವ ಹಿನ್ನೆಲೆ; ರಾಜ್ಯದಲ್ಲೂ ಯೋಜನೆ ಜಾರಿಗೆ ಮಕ್ಕಳ ಹಕ್ಕು ಗಳ ರಕ್ಷಣಾ ಆಯೋಗ ಮನವಿ ಮೈಸೂರು: ಇತ್ತೀಚಿನ…