ರಾಜ್ಯ

ನನ್ನ ಕೊಲೆಗೆ ಹೊಂಚು ಹಾಕಿದ್ದಾರೆ; ಗಂಭೀರ ಆರೋಪ ಮಾಡಿದ ವಿದ್ಯಾಧರನಾಥ ಸ್ವಾಮೀಜಿ

ಹೆಸರಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿಗಳಾದ ಶ್ರೀ ವಿದ್ಯಾಧರನಾಥ ಸ್ವಾಮೀಜಿ ಅವರು ಮತ್ತಿಬ್ಬರು ಸ್ವಾಮೀಜಿಗಳ ಹೆಸರನ್ನು ಉಲ್ಲೇಖಿಸಿ ಕೊಲೆ ಹೊಂಚು ಹಾಕಿದ್ದಾರೆ ಎಂದು ಗಂಭೀರ ಆರೋಪವನ್ನು ಮಾಡಿದ್ದಾರೆ.

ಕುಂಬಳಗೋಡಿನ ಪ್ರಕಾಶ್‌ನಾಥ್‌ ಸ್ವಾಮೀಜಿ ಹಾಗೂ ಶಿವಮೊಗ್ಗದ ಪ್ರಸನ್ನನಾಥ ಸ್ವಾಮೀಜಿಗಳು ತನ್ನ ಕೊಲೆಗೆ ಸಂಚು ರೂಪಿಸಿದ್ದಾರೆ, ಇದರ ಹಿಂದೆ ಇನ್ನೂ ಯಾರ ಕೈವಾಡವಿದೆ, ಇವರಿಗೆ ಇಷ್ಟು ಧೈರ್ಯ ಬರಬೇಕೆಂದರೆ ಇನ್ನೂ ಯಾವೆಲ್ಲಾ ದೊಡ್ಡ ಕೈಗಳಿವೆ ಎಂಬುದನ್ನು ನೋಡಬೇಕು ಎಂದು ಹೇಳಿಕೆ ನೀಡಿದ್ದಾರೆ. ಇದೆಲ್ಲಾ ದೊಡ್ಡವರಾದ ನಿರ್ಮಲಾನಂದನಾಥ ಶ್ರೀಗಳ ಗಮನಕ್ಕೂ ಸಹ ಬಂದಿದೆ ಎಂದೂ ಸಹ ಅವರು ತಿಳಿಸಿದ್ದು ಮಾದನಾಯಕನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಜೀವ ಬೆದರಿಕೆ ದೂರನ್ನು ಸಹ ಕೊಟ್ಟಿದ್ದೆ ಎಂದು ಹೇಳಿದ್ದಾರೆ.

ಅಲ್ಲದೇ ಈ ಹಿಂದೆ ಗೃಹ ಸಚಿವರಾಗಿದ್ದ ಆರಗ ಜ್ಞಾನೇಂದ್ರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಸಹ ಈ ವಿಷಯವನ್ನು ತಿಳಿಸಲಾಗಿತ್ತು ಎಂದೂ ಸಹ ಅವರು ಹೇಳಿಕೊಂಡಿದ್ದಾರೆ.

andolana

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

6 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

9 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

9 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

9 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

10 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

12 hours ago