ಬೆಂಗಳೂರು: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಬಿಜೆಪಿ ಆರೋಪಗಳು ನಿರಾಧಾರ ಎಂದು ಸ್ಪೀಕರ್ ಯು.ಟಿ.ಖಾದರ್ ಅವರು ಬಿಜೆಪಿ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನನ್ನ ಮೇಲೆ ಅಸೂಯೆಯಿಂದ ಬಿಜೆಪಿ ಅವರು ಆರೋಪ ಮಾಡುತ್ತಿದ್ದಾರೆ. ಪಾರದರ್ಶಕವಾಗಿಯೇ ಎಲ್ಲಾ ಕೆಲಸ ಆಗಿದೆ. ಏನಾದರೂ ದಾಖಲಾತಿ ಇದ್ದರೆ ಬಿಜೆಪಿಯವರು ಬರವಣಿಗೆ ಮೂಲಕ ದೂರು ಕೊಡಲಿ ಪರಿಶೀಲನೆ ಮಾಡುತ್ತೇನೆ ಎಂದರು.
ಇದನ್ನೂ ಓದಿ:-ನ.2ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಮುಂದಾಗಿದ್ದ ಆರ್ಎಸ್ಎಸ್ಗೆ ಹಿನ್ನಡೆ
ಇನ್ನು ಯಾರಿಗಾದರೂ ದೂರು ಕೊಡಲಿ. ನಾನು ರಾಜೀನಾಮೆ ಕೊಡುವುದಿಲ್ಲ. ನನ್ನ ರಾಜೀನಾಮೆ ಕೇಳಿದಾಗಲೇ ಅವರ ಉದ್ದೇಶ ಗೊತ್ತಾಗಿದೆ. ಮೊದಲು ಅವರು ದಾಖಲಾತಿ ಕೊಡಲಿ. ನಂತರ ನಾನು ಪರಿಶೀಲನೆ ಮಾಡಿ ಉತ್ತರ ಕೊಡುತ್ತೇನೆ ಎಂದು ಹೇಳಿದರು.
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…