ಬೆಂಗಳೂರು: ಕೇತಗಾನಹಳ್ಳಿ ಜಮೀನಿನಲ್ಲಿ ಒಂದೇ ಒಂದು ಇಂಚು ಬೇರೆಯವರ ಜಾಗಕ್ಕೆ ಬೇಲಿ ಹಾಕಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಕೇತನಗಾನಹಳ್ಳಿ ಜಮೀನು ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಜಮೀನು ದಾಖಲಾತಿಗಳನ್ನು ಕಲೆಹಾಕಿ, ಎಲ್ಲವನ್ನೂ ಪರಿಶೀಲನೆ ಮಾಡಿದ್ದೇನೆ. ತಂದೆಯವರು 46 ಎಕರೆ ಜಮೀನನ್ನು ರೈತರಿಂದ ಖರೀದಿ ಮಾಡಿದ್ದಾರೆ ಎಂದರು.
ಆಗ ಪೋಡಿ ಆಗದ ಜಮೀನು ತೆಗೆದುಕೊಳ್ಳಲು ಅವಕಾಶ ಇತ್ತು. ಪೋಡಿ ದುರಸ್ತಿ ಮಾಡುವುದಕ್ಕೆ ಅದನ್ನು ಸರಿಮಾಡಬೇಕಿರುವುದು ಸರ್ಕಾರ. ನಾವು ಅರ್ಜಿ ಕೊಟ್ಟರೂ ಸರ್ಕಾರ ಅದನ್ನು ಮಾಡಿಲ್ಲ ಎಂದು ಕಿಡಿಕಾರಿದರು.
ನಾವು ಅರ್ಧ ಇಂಚು ಬೇರೆಯವರ ಜಮೀನಿಗೆ ಬೇಲಿ ಹಾಕಿಲ್ಲ. ಡಿಸಿ ಅವರು 14 ಎಕರೆ ಜಮೀನು ಒತ್ತುವರಿ ಆಗಿದೆ ಎನ್ನುತ್ತಿದ್ದಾರೆ. ಯಾವ 14 ಎಕರೆ ಒತ್ತುವರಿ ಆಗಿದೆ ಎಂಬುದನ್ನು ಬಂದು ನೋಡಲಿ ಎಂದರು.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…