ಬೆಂಗಳೂರು: ಕೇತಗಾನಹಳ್ಳಿ ಜಮೀನಿನಲ್ಲಿ ಒಂದೇ ಒಂದು ಇಂಚು ಬೇರೆಯವರ ಜಾಗಕ್ಕೆ ಬೇಲಿ ಹಾಕಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಕೇತನಗಾನಹಳ್ಳಿ ಜಮೀನು ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಜಮೀನು ದಾಖಲಾತಿಗಳನ್ನು ಕಲೆಹಾಕಿ, ಎಲ್ಲವನ್ನೂ ಪರಿಶೀಲನೆ ಮಾಡಿದ್ದೇನೆ. ತಂದೆಯವರು 46 ಎಕರೆ ಜಮೀನನ್ನು ರೈತರಿಂದ ಖರೀದಿ ಮಾಡಿದ್ದಾರೆ ಎಂದರು.
ಆಗ ಪೋಡಿ ಆಗದ ಜಮೀನು ತೆಗೆದುಕೊಳ್ಳಲು ಅವಕಾಶ ಇತ್ತು. ಪೋಡಿ ದುರಸ್ತಿ ಮಾಡುವುದಕ್ಕೆ ಅದನ್ನು ಸರಿಮಾಡಬೇಕಿರುವುದು ಸರ್ಕಾರ. ನಾವು ಅರ್ಜಿ ಕೊಟ್ಟರೂ ಸರ್ಕಾರ ಅದನ್ನು ಮಾಡಿಲ್ಲ ಎಂದು ಕಿಡಿಕಾರಿದರು.
ನಾವು ಅರ್ಧ ಇಂಚು ಬೇರೆಯವರ ಜಮೀನಿಗೆ ಬೇಲಿ ಹಾಕಿಲ್ಲ. ಡಿಸಿ ಅವರು 14 ಎಕರೆ ಜಮೀನು ಒತ್ತುವರಿ ಆಗಿದೆ ಎನ್ನುತ್ತಿದ್ದಾರೆ. ಯಾವ 14 ಎಕರೆ ಒತ್ತುವರಿ ಆಗಿದೆ ಎಂಬುದನ್ನು ಬಂದು ನೋಡಲಿ ಎಂದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…