ರಾಜ್ಯ

ಶಾಸಕರಿಂದ ಲಿಖಿತ ರೂಪದಲ್ಲಿ ಮಾಹಿತಿ ಪಡೆದುಕೊಂಡಿದ್ದೇನೆ: ರಣದೀಪ್‌ ಸಿಂಗ್‌ ಸುರ್ಜೇವಾಲಾ

ಬೆಂಗಳೂರು: ರಾಜ್ಯದ ಆಡಳಿತ ಸುಧಾರಣೆ ಬಗ್ಗೆ ಶಾಸಕರಿಂದ ಚರ್ಚೆ ನಡೆದಿದ್ದು, ಅವರಿಂದ ಲಿಖಿತ ರೂಪದಲ್ಲಿ ಮಾಹಿತಿ ಪಡೆದುಕೊಂಡಿದ್ದೇನೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಸಕರ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಹೇಗಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದೆಯಾ? ಶಾಸಕರ 2 ವರ್ಷದ ಆಡಳತ ವೈಖರಿ ಹೇಗಿತ್ತು ಎಂಬ ವಿಚಾರ ಹಾಗೂ ಆಡಳಿತ ಸುಧಾರಣೆ ಕುರಿತು ಶಾಸಕರ ಜೊತೆ ಚರ್ಚೆ ಮಾಡಿದ್ದೇನೆ. ಶಾಸಕರು ಸಾಕಷ್ಟು ಸಮಸ್ಯೆಗಳನ್ನು ಹೇಳುತ್ತಿದ್ದಾರೆ. ಶಾಸಕರಿಂದ ಲಿಖಿತ ರೂಪದಲ್ಲಿ ಮಾಹಿತಿ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಾಗೂರು ಅಣೆಕಟ್ಟೆಗೆ ನೀರು ತುಂಬಿಸಿ

ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…

55 mins ago

ಓದುಗರ ಪತ್ರ: ಈ ‘ಕೆಲಸ’ ಮುಂಚೆಯೇ ಆಗಬೇಕಿತ್ತು

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…

57 mins ago

ಓದುಗರ ಪತ್ರ: ದಂಡ ವಸೂಲಿಯೇ ಪೊಲೀಸರ ಆದ್ಯತೆ ಆಗಬಾರದು

ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ…

59 mins ago

ವ್ಯವಸ್ಥೆಯನ್ನು ಪ್ರಶ್ನಿಸುವವರು ದಿಮಾಗಿ ನಕ್ಸಲರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ದೇವರು, ಧರ್ಮ ಮತ್ತು ಪುರಾಣಗಳ ಗೊತ್ತಿಲ್ಲದ ಮತ್ತು ಅನುಮಾನಗೊಂಡ ಹಾಗೂ ಅರ್ಥವಾಗದ ವಿಷಯಗಳ…

1 hour ago

ಅಸಂಗತ ಜಾತ್ರೆಯಲ್ಲಿ ಅಪರೂಪದ ಯಾತ್ರಿಕ

ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…

1 hour ago

ಗಲಿವರನ ಕಥೆಯಲ್ಲಿ ಕಂಡ ಜಂತರ್ ಮಂತರ್ ಹುಡುಗಿ

ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು…

1 hour ago