ಗೋಕಾಕ್: ನನ್ನ ಮಗ ರಾಕೇಶ್ ಮೃತರಾದಾಗ ಸಹಾಯಕ್ಕಾಗಿ ಮೋದಿ ಹಾಗೂ ಸುಷ್ಮಾ ಸ್ವರಾಜ್ ಅವರ ಹತ್ತಿರ ಮಾತನಾಡಿಲ್ಲ ಹಾಗೂ ನಾನು ಇದರಲ್ಲಿ ಯಾರ ಸಹಾಯವು ಪಡೆದಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.
ಸಿದ್ದರಾಮಯ್ಯ ಅವರ ಮಗ ಮೃತರಾದಾಗ ಮೋದಿ ಅವರು ಮಾಡಿದ ಸಹಾಯವನ್ನು ಸಿದ್ದರಾಮಯ್ಯ ಮರೆತಿದ್ದಾರೆ. ಮೋದಿಯವರ ಜೊತೆ ಮಾತನಾಡಿ ಸಹಾಯ ಪಡೆದ ಸಿದ್ದರಾಮಯ್ಯ ಇಂದು ಪ್ರಜ್ವಲ್ ವಿಷಯದಲ್ಲಿ ಮೋದಿಯನ್ನು ಎಳೆದು ತರುತ್ತಿದ್ದಾರೆ ಎಂಬ ಎಚ್.ಡಿ ಕುಮಾರಸ್ವಾಮಿ ಮಾತಿಗೆ ಗೋಕಾಕದಲ್ಲಿ ಮಂಗಳವಾರ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ನನ್ನ ಮಗ ವಿದೇಶದಲ್ಲಿ ಮೃತಪಟ್ಟಿದ್ದ. ಮೃತದೇಹ ಇಲ್ಲಿಗೆ ತರಿಸಿ ಅಂತ್ಯಕ್ರಿಯೆ ಮಾಡಿದ್ದೇವೆ. ಆ ಸಂದರ್ಭದಲ್ಲಿ ಸಹಾಯಕ್ಕಾಗಿ ಮೋದಿ ಹಾಗೂ ಬೇರೆ ಯಾರನ್ನೇ ಆಗಲಿ ಸಂಪರ್ಕಿಸುವ ಅವಶ್ಯಕತೆಯೆ ಬಂದಿಲ್ಲ. ಇವರೆಲ್ಲ ಸುಳ್ಳು ಹೇಳುತ್ತಿದ್ದಾರೆ ಎಂದರು.
ಪ್ರಜ್ವಲ್ ಪ್ರಕರಣ ಕುರಿತು ಎಸ್ಐಟಿ ವರದಿಯೇ ಅಂತಿಮ. ವರದಿ ಬಂದ ಮೇಲೆ ಸೂಕ್ತ ಕ್ರಮಕೈಗೊಳ್ಳುತ್ತೇವೆ ಎಂದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…