ಕೊಪ್ಪಳ (ಗಂಗಾವತಿ): ನಾನು 50 ವರ್ಷದಿಂದ ರಾಜಕಾರಣದಲ್ಲಿದ್ದೇನೆ. ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನೇ ಇವತ್ತಿನವರೆಗೂ ನಾನು ನೋಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ನುಡಿದರು.
ಗಂಗಾವತಿಯಲ್ಲಿ ನಡೆದ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಬೃಹತ್ ಜನ ಸಾಗರವನ್ನು ಉದ್ಘಾಟಿಸಿ ಮಾತನಾಡಿದರು.
ಪತ್ರಿಕೆಗಳಲ್ಲಿ ಬಿಜೆಪಿ ಇಂದು ಸುಳ್ಳು ಜಾಹಿರಾತು ನೀಡಿದೆ. ಬಿಜೆಪಿ ಅಧಿಕಾರಿದಲ್ಲಿರುವ ಯಾವ ರಾಜ್ಯದಲ್ಲೂ ನಮ್ಮ ಹಾಗೆ ದಲಿತರಿಗೆ ಆರ್ಥಿಕ ಶಕ್ತಿ ನೀಡುವ SCP/TSP ಕಾಯ್ದೆ ಜಾರಿ ಮಾಡದ ಬಿಜೆಪಿ, ಕೇವಲ ಪತ್ರಿಕಾ ಜಾಹಿರಾತು ಮೂಲಕ ಹಾದಿ ತಪ್ಪಿಸುತ್ತಿದೆ. ಈ ಸುಳ್ಳು ಜಾಹಿರಾತು ನಂಬಿ ಮೋಸ ಹೋಗಬೇಡಿ ಎಂದು ಜನರಿಗೆ ಮನವಿ ಮಾಡಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…