ರಾಜ್ಯ

ಅಣ್ಣಮಲೈ ಮುಖ್ಯಮಂತ್ರಿಯಾಗುವುದನ್ನು ನಾನು ನೋಡುತ್ತೇನೆ : ವಿನಯ್‌ ಗುರೂಜಿ

ಚಿಕ್ಕಮಗಳೂರು: ಅಣ್ಣಾಮಲೈ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುವುದನ್ನು ನಾನು ನೋಡ್ತೀನಿ, ನೀವು ನೋಡ್ತೀರಾ ಎಂದು ಅವಧೂತ ವಿನಯ್‌ ಗುರೂಜಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಣ್ಣಾಮಲೈ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ.

ಅಣ್ಣಾಮಲೈ ಎಸ್‌ಪಿ ಆಗಿದ್ದಾಗ ಬಂದಾಗಲೇ 2 ಸೇಬು ಕೊಟ್ಟು ಹೇಳಿದ್ದೆ. ಖಾಕಿಯಿಂದ ಖಾದಿ ಉಡ್ತಾರೆ ಎಂದು ಹೇಳಿದ್ದೆ. ಅದು ನಿಜವಾಗುತ್ತದೆ ಎಂದು ವಿನಯ್‌ ಗುರೂಜಿ ಹೇಳಿದ್ದಾರೆ.

ಮೊನ್ನೆಯಷ್ಟೆ ಅಯೋಧ್ಯೆಯಲ್ಲಿ ರಾಮನ ಪಟ್ಟಾಭಿಷೇಕ ಮುಗಿದಿದೆ. ಸದ್ಯದಲ್ಲೇ ಮೋದಿಯ ಪಟ್ಟಾಭಿಷೇಕವನ್ನೂ ಎಲ್ಲರೂ ನೋಡ್ತೀವಿ ಎಂದು ವಿನಯ್‌ ಗುರೂಜಿ ಭವಿಷ್ಯ ನುಡಿದಿದ್ದಾರೆ.

andolanait

Recent Posts

ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್‌ ಮತ್ತು ಸಿಪಿಎಂ…

4 mins ago

ಸಭೆ ನಡೆಸುತ್ತಿರುವಾಗಲೇ ತೀವ್ರ ಅಸ್ವಸ್ಥ ; ಡಿಸಿಎಂ ಪವನ್‌ ಕಲ್ಯಾಣ್‌ಗೆ ದಿಢೀರ್‌ ಶಸ್ತ್ರ ಚಿಕಿತ್ಸೆ,

ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್‌ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ…

33 mins ago

ಸರ್ವಾಧಿಕಾರಿ ಬಿಜೆಪಿಯೇ ಮಹಿಳಾ ವಿರೋಧಿ : ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ

ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್‌ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ,…

1 hour ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ ಪ್ರಕರಣ : ಎಸ್‌.ಪಿ.ಮಲ್ಲಿಕಾರ್ಜುನ ಹೇಳಿದ್ದೇನು?

ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ…

1 hour ago

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

ರೋಮ್‌ : ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊವೊ ನಿವಾಸಿ ರಾಗಿಂದರ್ ಸಿಂಗ್…

2 hours ago

ಮೈಸೂರು | ಪಬ್‌ನಲ್ಲಿ ಗಲಾಟೆ ; ಓರ್ವ ಯುವಕನ ಕೊಲೆ

ಮೈಸೂರು : ಪಬ್‌ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್‌ನಲ್ಲಿ…

2 hours ago