ಚಿಕ್ಕಮಗಳೂರು: ಅಣ್ಣಾಮಲೈ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುವುದನ್ನು ನಾನು ನೋಡ್ತೀನಿ, ನೀವು ನೋಡ್ತೀರಾ ಎಂದು ಅವಧೂತ ವಿನಯ್ ಗುರೂಜಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಣ್ಣಾಮಲೈ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ.
ಅಣ್ಣಾಮಲೈ ಎಸ್ಪಿ ಆಗಿದ್ದಾಗ ಬಂದಾಗಲೇ 2 ಸೇಬು ಕೊಟ್ಟು ಹೇಳಿದ್ದೆ. ಖಾಕಿಯಿಂದ ಖಾದಿ ಉಡ್ತಾರೆ ಎಂದು ಹೇಳಿದ್ದೆ. ಅದು ನಿಜವಾಗುತ್ತದೆ ಎಂದು ವಿನಯ್ ಗುರೂಜಿ ಹೇಳಿದ್ದಾರೆ.
ಮೊನ್ನೆಯಷ್ಟೆ ಅಯೋಧ್ಯೆಯಲ್ಲಿ ರಾಮನ ಪಟ್ಟಾಭಿಷೇಕ ಮುಗಿದಿದೆ. ಸದ್ಯದಲ್ಲೇ ಮೋದಿಯ ಪಟ್ಟಾಭಿಷೇಕವನ್ನೂ ಎಲ್ಲರೂ ನೋಡ್ತೀವಿ ಎಂದು ವಿನಯ್ ಗುರೂಜಿ ಭವಿಷ್ಯ ನುಡಿದಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…