ಬೆಂಗಳೂರು: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಸಿಎಂ ಹಾಗೂ ಡಿಸಿಎಂ ಮತ್ತು ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದರು.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಹಿರಿತನವನ್ನು ಪರಿಗಣಿಸುತ್ತಾರೆ. ಈ ಬಗ್ಗೆ ನನಗೆ ತುಂಬಾ ವಿಶ್ವಾಸವಿದೆ. ಮುಂದಿನ ದಿನಗಳಲ್ಲಿ ಏನಾಗುತ್ತೆ ಎಂದು ನೋಡೋಣ. ರಾಜ್ಯದಲ್ಲಿ ಯಾವ ಕ್ರಾಂತಿಯೂ ನಡೆಯಲ್ಲ. ಇದೆಲ್ಲಾ ಕೇವಲ ಊಹಾಪೋಹ. ಸಿಎಂ ಬದಲಾವಣೆ ವಿಚಾರ ಹೈಕಮಾಂಡ್ಗೆ ಬಿಟ್ಟಿದ್ದು ಎಂದು ಹೇಳಿದರು.
ಇದನ್ನು ಓದಿ: ಸಿಎಂ ಬದಲಾವಣೆ ಹೈಕಮಾಂಡ್ಗೆ ಬಿಟ್ಟದ್ದು : ಸಚಿವ ಚಲುವರಾಯಸ್ವಾಮಿ
ಇನ್ನು ಮುಂದುವರಿದು ಮಾತನಾಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಹೈಕಮಾಂಡ್ ಒಂದು ಅವಕಾಶ ನೀಡುವ ವಿಶ್ವಾಸವಿದೆ. ಪಕ್ಷವನ್ನು ಅಧಿಕಾರಕ್ಕೆ ತರಲು ಡಿಕೆಶಿ ತುಂಬಾ ಶ್ರಮ ವಹಿಸಿದ್ದಾರೆ. ಹಾಗಾಗಿ ಡಿಕೆಶಿಗೆ ಒಂದು ಅವಕಾಶ ನೀಡುವ ವಿಶ್ವಾಸವಿದೆ ಎಂದು ಹೇಳಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…