ಬೆಂಗಳೂರು: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಸಿಎಂ ಹಾಗೂ ಡಿಸಿಎಂ ಮತ್ತು ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದರು.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಹಿರಿತನವನ್ನು ಪರಿಗಣಿಸುತ್ತಾರೆ. ಈ ಬಗ್ಗೆ ನನಗೆ ತುಂಬಾ ವಿಶ್ವಾಸವಿದೆ. ಮುಂದಿನ ದಿನಗಳಲ್ಲಿ ಏನಾಗುತ್ತೆ ಎಂದು ನೋಡೋಣ. ರಾಜ್ಯದಲ್ಲಿ ಯಾವ ಕ್ರಾಂತಿಯೂ ನಡೆಯಲ್ಲ. ಇದೆಲ್ಲಾ ಕೇವಲ ಊಹಾಪೋಹ. ಸಿಎಂ ಬದಲಾವಣೆ ವಿಚಾರ ಹೈಕಮಾಂಡ್ಗೆ ಬಿಟ್ಟಿದ್ದು ಎಂದು ಹೇಳಿದರು.
ಇದನ್ನು ಓದಿ: ಸಿಎಂ ಬದಲಾವಣೆ ಹೈಕಮಾಂಡ್ಗೆ ಬಿಟ್ಟದ್ದು : ಸಚಿವ ಚಲುವರಾಯಸ್ವಾಮಿ
ಇನ್ನು ಮುಂದುವರಿದು ಮಾತನಾಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಹೈಕಮಾಂಡ್ ಒಂದು ಅವಕಾಶ ನೀಡುವ ವಿಶ್ವಾಸವಿದೆ. ಪಕ್ಷವನ್ನು ಅಧಿಕಾರಕ್ಕೆ ತರಲು ಡಿಕೆಶಿ ತುಂಬಾ ಶ್ರಮ ವಹಿಸಿದ್ದಾರೆ. ಹಾಗಾಗಿ ಡಿಕೆಶಿಗೆ ಒಂದು ಅವಕಾಶ ನೀಡುವ ವಿಶ್ವಾಸವಿದೆ ಎಂದು ಹೇಳಿದರು.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…