ಚಿಕ್ಕಬಳ್ಳಾಪುರ: ನಾಯಕತ್ವ ಬದಲಾವಣೆ ವಿಚಾರವಾಗಿ ಮತ್ತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ ಎಂದು ಹೇಳಿದ್ದಾರೆ.
ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್ಗೆ ಬಿಟ್ಟ ತೀರ್ಮಾನ. ಹೈಕಮಾಂಡ್ ಏನು ನಿರ್ಧಾರ ಕೈಗೊಳ್ಳುತ್ತದೆಯೋ ಅದೇ ಅಂತಿಮ. ಹೈಕಮಾಂಡ್ ತೀರ್ಮಾನಕ್ಕೆ ನಾನಾಗಲಿ, ಡಿಸಿಎಂ ಡಿ.ಕೆ.ಶಿವಕುಮಾರ್ ಆಗಲಿ ಬದ್ಧರಾಗಿರುತ್ತೇವೆ ಎಂದು ಹೇಳಿದರು.
ಹೈಕಮಾಂಡ್ನವರು ನನ್ನನ್ನು ಮುಂದುವರಿಸಲು ಹೇಳಿದರೆ ನಾನೇ ಮುಂದುವರಿಯುತ್ತೇನೆ. ಅವರು ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದರು.
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…