ರಾಜ್ಯ

ಎಲ್ಲರಿಗೂ ಸೂಕ್ತ ವೇದಿಕೆಯಲ್ಲಿ ಉತ್ತರ ಕೊಡುತ್ತೇನೆ : ಬಾನು ಮುಷ್ತಾಕ್‌

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿರುವ ವಿಚಾರಕ್ಕೆ ಹಲವರು ವಿರೋಧ ವ್ಯಕ್ತಪಡಿಸಿದ್ದು, ಈ ಬಗ್ಗೆ ಬಾನು ಮುಷ್ತಾಕ್‌ ಅವರೇ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಯಾರು ಏನು ಮಾತನಾಡುತ್ತಾರೋ ಮಾತನಾಡಲಿ. ನಾನು ಸೂಕ್ತ ಸಮಯದಲ್ಲಿ ಉತ್ತರ ಕೊಡುತ್ತೇನೆ. ಈ ಹಿಂದೆ ನಾನು ಮಾತನಾಡಿರುವ ಬಗ್ಗೆ ಸರಿಯಾಗಿ ತಿಳಿದುಕೊಂಡು ಮಾತನಾಡಲಿ. ಯಾರೋ ವಿರೋಧ ಮಾಡಿದರು ಎಂದು ನಾನು ಉತ್ತರ ಕೊಡಬೇಕಾ? ಮಾತನಾಡುವವರು ಮಾತನಾಡಲಿ ಬಿಡಿ. ವಿರೋಧಿಸುವುದು ಅವರ ಸ್ವಾತಂತ್ರ್ಯ. ನಾನು ಅದಕ್ಕೆ ಪ್ರತಿಕ್ರಿಯೆ ಕೊಡಲ್ಲ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…

1 hour ago

ನಾಳೆಯಿಂದ ಬೆಳಗಾವಿಯ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ

ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…

1 hour ago

ಗೋವಾದಲ್ಲಿ 25 ಮಂದಿ ಸಜೀವ ದಹನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್‌ ಬಳಿಯ ಅರ್ಪೊರಾದ ನೈಟ್‌ಕ್ಲಬ್‌ ಬೀರ್ಚ್‌ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…

2 hours ago

ಮೈಸೂರು| ಕಣ್ಣಿಗೆ ಕಾರದಪುಡಿ ಎರಚಿ ಹಲ್ಲೆ ಬಳಿಕ ಅಪಹರಣ

ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…

2 hours ago

ಗೋವಾದಲ್ಲಿ ಘೋರ ದುರಂತ: ಬಾಗಾ ಬೀಚ್‌ ಬಳಿ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ಅವಘಡ: 25 ಮಂದಿ ಸಜೀವ ದಹನ

ಗೋವಾ: ಇಲ್ಲಿನ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್‌…

2 hours ago

ಓದುಗರ ಪತ್ರ: ಅಮೃತ ಬೇಕರಿ ನಿಲ್ದಾಣದಲ್ಲಿ ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…

3 hours ago