ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ವಿಚಾರಣೆ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಜೂನ್. 17 ರಂದು ಹಾಜರಾಗುವುದಾಗಿ ಹೇಳಿಕೆ ನೀಡಿದ್ದಾರೆ.
ಈ ಸಂಬಂಧ ಬೆಂಗಳೂರಿನಲ್ಲಿಂದು (ಜೂನ್.15) ಮಾತನಾಡಿರುವ ಬಿಎಸ್ವೈ, ಪೋಕ್ಸೋ ಪ್ರಕರಣದಡಿ ನಾನು ಯಾರನ್ನು ದೂರುವುದಿಲ್ಲ. ನಿಗದಿತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಗೆ ಹೋಗಿದ್ದೆ. ವಿಚಾರಣೆಗೆ ಜೂನ್. 17 ರಂದು ಹಾಜರಾಗುವುದಾಗಿ ಹೇಳಿದ್ದೆ. ಅದರಂತೆ ಸೋಮವಾರ ತಪ್ಪದೇ ಹಾಜರಾಗುತ್ತೇನೆ ಎಂದರು.
ಹಲವಾರು ಜನರು ಪೋಕ್ಸೋ ಪ್ರಕರಣದಲ್ಲಿ ಅನವಶ್ಯಕ ಗೊಂದಲ ಸೃಷ್ಠಿಸುವ ಪ್ರಯತ್ನ ಮಾಡಿದರು. ಈ ಬಗ್ಗೆ ಕಾಲವೇ ತೀರ್ಮಾನ ಮಾಡಲಿದೆ. ಸತ್ಯ ಏನು ಎಂಬುದನ್ನು ಜನರೇ ತಿಳಿದಿದ್ದಾರೆ. ಕುತಂತ್ರ ಮಾಡುವವರಿಗೆ ಜನರು ಈಗಾಗಲೇ ಬುದ್ದಿ ಕಲಿಸಿದ್ದಾರೆ ಎಂದು ಮಾಜಿ ಸಿಎಂ ಬಿಎಸ್ವೈ ಹೇಳಿದರು.
ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…
ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…