ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ವಿಚಾರಣೆ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಜೂನ್. 17 ರಂದು ಹಾಜರಾಗುವುದಾಗಿ ಹೇಳಿಕೆ ನೀಡಿದ್ದಾರೆ.
ಈ ಸಂಬಂಧ ಬೆಂಗಳೂರಿನಲ್ಲಿಂದು (ಜೂನ್.15) ಮಾತನಾಡಿರುವ ಬಿಎಸ್ವೈ, ಪೋಕ್ಸೋ ಪ್ರಕರಣದಡಿ ನಾನು ಯಾರನ್ನು ದೂರುವುದಿಲ್ಲ. ನಿಗದಿತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಗೆ ಹೋಗಿದ್ದೆ. ವಿಚಾರಣೆಗೆ ಜೂನ್. 17 ರಂದು ಹಾಜರಾಗುವುದಾಗಿ ಹೇಳಿದ್ದೆ. ಅದರಂತೆ ಸೋಮವಾರ ತಪ್ಪದೇ ಹಾಜರಾಗುತ್ತೇನೆ ಎಂದರು.
ಹಲವಾರು ಜನರು ಪೋಕ್ಸೋ ಪ್ರಕರಣದಲ್ಲಿ ಅನವಶ್ಯಕ ಗೊಂದಲ ಸೃಷ್ಠಿಸುವ ಪ್ರಯತ್ನ ಮಾಡಿದರು. ಈ ಬಗ್ಗೆ ಕಾಲವೇ ತೀರ್ಮಾನ ಮಾಡಲಿದೆ. ಸತ್ಯ ಏನು ಎಂಬುದನ್ನು ಜನರೇ ತಿಳಿದಿದ್ದಾರೆ. ಕುತಂತ್ರ ಮಾಡುವವರಿಗೆ ಜನರು ಈಗಾಗಲೇ ಬುದ್ದಿ ಕಲಿಸಿದ್ದಾರೆ ಎಂದು ಮಾಜಿ ಸಿಎಂ ಬಿಎಸ್ವೈ ಹೇಳಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…