ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ವಿಷಯದಲ್ಲಿ ನಯವಾಗಿ ಜಾರಿಕೊಂಡರು.
ವಿಧಾನಸಭೆಯಲ್ಲಿ 2026- 27ನೇ ಸಾಲಿನ ಆಯವ್ಯಯ ಅವರು ಅಂದಾಜುಗಳ ಮೇಲೆ ನಡೆದ ಸಾಮಾನ್ಯ ಚರ್ಚೆಗೆ ಉತ್ತರ ನೀಡುತ್ತಿದ್ದ ಮುಖ್ಯಮಂತ್ರಿ ಅವರನ್ನು ಬಿಜೆಪಿಯ ಹಿರಿಯ ಶಾಸಕ ಸುನಿಲ್ಕುಮಾರ್ ಮಧ್ಯಪ್ರವೇಶಿಸಿ ಡಿ.ಕೆ.ಶಿವ ಕುಮಾರ್ ಅವರು ಮುಖ್ಯ ಮಂತ್ರಿಯಾದರೂ ಖುಷಿಯಾಗುತ್ತದೆ ಎಂದು ಹೇಳಲಿಲ್ಲ ಎಂದು ಛೇಡಿಸಿದರು.
ಆಗ ಮುಖ್ಯಮಂತ್ರಿಗಳು, ನಮ್ಮ ಪಕ್ಷದ ಹೈಕಮಾಂಡ್ ಹೇಳುವವರೆಗೂ ನಾನೇ ಮುಖ್ಯ ಮಂತ್ರಿ ಎಂಬುದನ್ನು ಪುನರುಚ್ಚರಿಸಿದರು. ನಮ್ಮಲ್ಲಿ ಮುಖ್ಯಮಂತ್ರಿಯಾದರೂ ಖುಷಿ ಯಾಗುತ್ತದೆ. 224 ಶಾಸಕರೂ ಮುಖ್ಯಮಂತ್ರಿಯಾಗಲು ಅರ್ಹರು. ಯಾರೇ ಸಿಎಂ ಆದರೂ ಖುಷಿಪಡುತ್ತೇನೆ. ಕೆ.ಎಚ್.ಮುನಿಯಪ್ಪ, ದಿನೇಶ್ ಗುಂಡೂರಾವ್, ಶಾಸಕ ಕೋನ ರೆಡ್ಡಿ ಸೇರಿದಂತೆ ಕೆಲವರ ಹೆಸರನ್ನು ಮಾತ್ರ ಉಲ್ಲೇಖಿಸಿ ಅವರು ಮುಖ್ಯ ಮಂತ್ರಿಯಾಗಬಾರದೇ
ಮುಖ್ಯಮಂತ್ರಿ ಎಂದು ಪ್ರಶ್ನಿಸಿದರು. ಅವರೆಲ್ಲರಿಗೂ ಯೋಗ್ಯತೆ ಇದೆ, ಅವಕಾಶ ಸಿಗಲ್ಲ ಅಷ್ಟೇ ಎಂದರು.
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…
ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…
ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ.ಅರ್ಲೇಕರ್ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್ ಜೊತೆಗೆ ಅವರ…
ಭಾರತದಲ್ಲಿ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…
ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…