ತುಮಕೂರು: ಸಚಿವ ಸ್ಥಾನದಿಂದ ವಜಾಗೊಂಡ ಬಳಿಕ ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರು ಬೇಸರದಿಂದ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದಕ್ಕೆ ಪುಷ್ಠಿ ನೀಡುವಂತೆ ಸಾರ್ವಜನಿಕ ಭಾಷಣವೊಂದರಲ್ಲಿ ಮಾತನಾಡಿದ ಅವರು, ನಾನು ಯಾವ ಪಕ್ಷದ ಬಾವುಟ ಹಿಡಿಯಬೇಕು ಎನ್ನುವುದನ್ನು ಮುಂದಿನ ದಿನಗಳಲ್ಲಿ ತೀರ್ಮಾನ ಮಾಡುತ್ತೇನೆ. ನಮ್ಮ ಕಾರ್ಯಕರ್ತರಿಗೂ ಕಾಂಗ್ರೆಸ್ ಪಕ್ಷದ ಮೇಲೆ ಬೇಸರ ಬಂದಂತಾಗಿದೆ. ಹಾಗಾಗಿ ನಾನು ಮುಂದಿನ ದಿನಗಳಲ್ಲಿ ಯಾವ ಬಾವುಟ ಹಿಡಿಯಬೇಕು ಎನ್ನುವುದನ್ನು ತೀರ್ಮಾನ ಮಾಡುತ್ತೇನೆ ಎಂದು ಹೇಳಿದರು.
ಇದನ್ನು ಓದಿ: ಕೆ.ಎನ್ ರಾಜಣ್ಣ ವಜಾಕ್ಕೆ ಶ್ರೀರಾಮುಲು ಕಿಡಿ
ಇನ್ನು ಮುಂದುವರಿದು ಮಾತನಾಡಿದ ಅವರು, 2004ರಲ್ಲಿ ಕಾಂಗ್ರೆಸ್ ಪಕ್ಷ ನನ್ನನ್ನು ಗೌರವದಿಂದ ನೋಡಿಕೊಂಡಿರಲಿಲ್ಲ. ಆಗ ನಾನು ಜೆಡಿಎಸ್ನಿಂದ ಸ್ಪರ್ಧಿಸಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ವೈಟ್ ವಾಶ ಮಾಡಿದ್ದೆವು. ಕಾಂಗ್ರೆಸ್ ಅನ್ನು ಕಂಪ್ಲೀಟ್ ಮುಗಿಸಿದ್ವಿ. ಜಿಲ್ಲೆಯಲ್ಲಿ ಮತ್ತೆ ಆ ಸಂದರ್ಭ ಬರುತ್ತೋ ಏನೋ ಗೊತ್ತಿಲ್ಲ ಎಂದು ಹೇಳಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…