cm siddaramaiah
ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.
ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ. ನನಗೆ ಈಗಲೂ ನಂಬಿಕೆಯಿದೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು, ಹೈಕಮಾಂಡ್ ಏನು ಹೇಳುತ್ತೋ ಅದನ್ನೇ ನಾನು ಕೇಳುವುದು. ಎಲ್ಲವನ್ನೂ ಡಿ.ಕೆ.ಸುರೇಶ್ ಅವರನ್ನೇ ಕೇಳಿ ಎಂದು ಟಾಂಗ್ ಕೊಟ್ಟರು.
ಹೈಕಮಾಂಡ್ ಹೇಳಿದಂತೆ ನಾನು ನಡೆದುಕೊಳ್ಳಲೇಬೇಕು. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳಬೇಕು ಎಂದು ಸ್ಪಷ್ಟನೆ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಹಬ್ಬ ಮುಗಿದ ಬಳಿಕ ಬಜೆಟ್ ಮಂಡನೆಯ ದಿನಾಂಕವನ್ನು ಘೋಷಣೆ ಮಾಡುತ್ತೇನೆ ಎಂದು ಹೇಳಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…