ಬೆಂಗಳೂರು: ಸೋನಿಯಾ ಗಾಂಧಿ ಅವರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಸೋನಿಯಾ ಗಾಂಧಿ ಕರೆ ಮಾಡಿ ಮಾತನಾಡಿದ್ದರು. ಅವರು ಆರಂಭದಿಂದಲೂ ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ನನ್ನನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿದ್ದು ಅವರೇ ಎಂದು ಹೇಳಿದರು.
ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುವಂತೆ ಅವರು ಸೂಚಿಸಿದ್ದಾರೆ. ಅದರಂತೆ ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವುದಾಗಿ ಭರವಸೆ ನೀಡಿದ್ದೇನೆ ಎಂದು ಹೇಳಿದರು.
ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…
ಎಸ್ಸಿಪಿ-ಟಿಎಸ್ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…
ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…
ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…
ಎಂಎಲ್ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…
ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…