ರಾಜ್ಯ

ನಾನು ಕಾಂಗ್ರೆಸ್‌ಗೆ ಹೋಗೋದಿಲ್ಲ : ಸದಾನಂದ ಗೌಡ !

ಬೆಂಗಳೂರು : ಯಾವುದೇ ಕಾರಣಕ್ಕು ನಾನು ಕಾಂಗ್ರೆಸ್‌ ಪಕ್ಷಕ್ಕೆ ಸೇರುವುದಿಲ್ಲ ಎಂದು ಸದಾನಂದ ಗೌಡ ಸ್ಪಷ್ಠಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ೨೦೨೪ರ ಲೋಕಸಭಾ ಚುನಾವಣಾ ಟಿಕೆಟ್‌ ಕೈತಪ್ಪಿದ ಹಿನ್ನಲೆಯಲ್ಲಿ ನನ್ನ ಮುಂದಿನ ನಡೆ ಬಗ್ಗೆ ಅನೇಕ ಪ್ರಶ್ನೆಗಳು, ಉಹಾ-ಪೋಹಗಳು ಸೃಷ್ಠಿಯಾಗಿದ್ದವು ಅದೆಲ್ಲದಕ್ಕು ಉತ್ತರ ನೀಡುವ ಕಾಲ ಬಂದಿದೆ ಎಂದು ತಿಳಿಸಿದರು.

ಕೆಲವು ಪ್ರಮುಖ ಪ್ರಶ್ನೆಗಳಿಗೆ ನನ್ನ ಉತ್ತರಗಳು ಹೀಗಿವೆ !

  • ಪ್ರಶ್ನೆ : ಟಿಕೆಟ್‌ ಕೈತಪ್ಪಿದ್ದಕ್ಕೆ ಸದಾನಂದ ಗೌಡರಿಗೆ ನೋವು, ದುಖಃ ಆಗಿದೆಯೇ ?

ಹೌದು ದುಖಃ ಆಗಿದೆ.

  • ಪ್ರಶ್ನೆ : ಕಾಂಗ್ರೆಸ್‌ನಿಂದ ಆಹ್ವಾನ ಬಂದಿದೆಯೇ ?

ಹೌದು ಬಂದಿದೆ.

  • ನೀವು ಕಾಂಗ್ರೆಸ್‌ ಸೇರುತ್ತೀರ ?

ಇಲ್ಲ.

  • ನಿಮ್ಮ ಮುಂದಿನ ರಾಜಕೀಯ ನಡೆ ಏನು ?

ಕರ್ನಾಟಕದ ಬಿಜೆಪಿ ಶುದ್ಧೀಕರಣದ ಕಡೆಗೆ ನನ್ನ ಮುಂದುವರೆದ ನಡಿಗೆ.

  • ಟಿಕೆಟ್‌ ನೀಡದೆ ನಿಮಗೆ ಅಪಮಾನ ಮಾಡಿದ್ದಾರಲ್ಲ ಅದಕ್ಕೆ ಏನು ಉತ್ತರ ?

ಮುಂದಿನದಿನಗಳಲ್ಲಿ ಅವರು ಪಶ್ಚಾತ್ತಾಪ ಪಡುತ್ತಾರೆ ಎಂದು ತಿಳಿಸಿದರು.

 

 

 

 

andolanait

Recent Posts

ಮೇ-1ರಿಂದ ಮೈಸೂರು-ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ: ಯದುವೀರ್

ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ…

1 hour ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲು

ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…

1 hour ago

ಹೊರ್ಮುಜ್ ಜಲಸಂಧಿ ಹಡಗುಗಳ ಸಂಚಾರಕ್ಕೆ ಮುಕ್ತ ; ಇರಾನ್‌ ಮಹತ್ವದ ಘೋಷಣೆ,

ಟೆಹ್ರಾರ್‌ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…

2 hours ago

ಹನೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…

2 hours ago

ಮೈಸೂರಿನ ರೈಲ್ವೆ ಗೂಡ್ಸ್‌ ಶೆಡ್‌ ಸ್ಥಾಳಾಂತಕ್ಕೆ ಹುನ್ನಾರ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್‌ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…

3 hours ago

ಮಹಿಳಾ ಮೀಸಲಾತಿ ಕಾಯ್ದೆ ಏ.16 ರಿಂದಲೇ ಜಾರಿ

ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…

3 hours ago