ರಾಜ್ಯ

ನಾನು ಕಾಂಗ್ರೆಸ್‌ಗೆ ಹೋಗೋದಿಲ್ಲ : ಸದಾನಂದ ಗೌಡ !

ಬೆಂಗಳೂರು : ಯಾವುದೇ ಕಾರಣಕ್ಕು ನಾನು ಕಾಂಗ್ರೆಸ್‌ ಪಕ್ಷಕ್ಕೆ ಸೇರುವುದಿಲ್ಲ ಎಂದು ಸದಾನಂದ ಗೌಡ ಸ್ಪಷ್ಠಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ೨೦೨೪ರ ಲೋಕಸಭಾ ಚುನಾವಣಾ ಟಿಕೆಟ್‌ ಕೈತಪ್ಪಿದ ಹಿನ್ನಲೆಯಲ್ಲಿ ನನ್ನ ಮುಂದಿನ ನಡೆ ಬಗ್ಗೆ ಅನೇಕ ಪ್ರಶ್ನೆಗಳು, ಉಹಾ-ಪೋಹಗಳು ಸೃಷ್ಠಿಯಾಗಿದ್ದವು ಅದೆಲ್ಲದಕ್ಕು ಉತ್ತರ ನೀಡುವ ಕಾಲ ಬಂದಿದೆ ಎಂದು ತಿಳಿಸಿದರು.

ಕೆಲವು ಪ್ರಮುಖ ಪ್ರಶ್ನೆಗಳಿಗೆ ನನ್ನ ಉತ್ತರಗಳು ಹೀಗಿವೆ !

  • ಪ್ರಶ್ನೆ : ಟಿಕೆಟ್‌ ಕೈತಪ್ಪಿದ್ದಕ್ಕೆ ಸದಾನಂದ ಗೌಡರಿಗೆ ನೋವು, ದುಖಃ ಆಗಿದೆಯೇ ?

ಹೌದು ದುಖಃ ಆಗಿದೆ.

  • ಪ್ರಶ್ನೆ : ಕಾಂಗ್ರೆಸ್‌ನಿಂದ ಆಹ್ವಾನ ಬಂದಿದೆಯೇ ?

ಹೌದು ಬಂದಿದೆ.

  • ನೀವು ಕಾಂಗ್ರೆಸ್‌ ಸೇರುತ್ತೀರ ?

ಇಲ್ಲ.

  • ನಿಮ್ಮ ಮುಂದಿನ ರಾಜಕೀಯ ನಡೆ ಏನು ?

ಕರ್ನಾಟಕದ ಬಿಜೆಪಿ ಶುದ್ಧೀಕರಣದ ಕಡೆಗೆ ನನ್ನ ಮುಂದುವರೆದ ನಡಿಗೆ.

  • ಟಿಕೆಟ್‌ ನೀಡದೆ ನಿಮಗೆ ಅಪಮಾನ ಮಾಡಿದ್ದಾರಲ್ಲ ಅದಕ್ಕೆ ಏನು ಉತ್ತರ ?

ಮುಂದಿನದಿನಗಳಲ್ಲಿ ಅವರು ಪಶ್ಚಾತ್ತಾಪ ಪಡುತ್ತಾರೆ ಎಂದು ತಿಳಿಸಿದರು.

 

 

 

 

andolanait

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

11 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

12 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

12 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

12 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

12 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

12 hours ago