ರಾಜ್ಯ

ನಾನು ಕಾಂಗ್ರೆಸ್‌ಗೆ ಹೋಗೋದಿಲ್ಲ : ಸದಾನಂದ ಗೌಡ !

ಬೆಂಗಳೂರು : ಯಾವುದೇ ಕಾರಣಕ್ಕು ನಾನು ಕಾಂಗ್ರೆಸ್‌ ಪಕ್ಷಕ್ಕೆ ಸೇರುವುದಿಲ್ಲ ಎಂದು ಸದಾನಂದ ಗೌಡ ಸ್ಪಷ್ಠಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ೨೦೨೪ರ ಲೋಕಸಭಾ ಚುನಾವಣಾ ಟಿಕೆಟ್‌ ಕೈತಪ್ಪಿದ ಹಿನ್ನಲೆಯಲ್ಲಿ ನನ್ನ ಮುಂದಿನ ನಡೆ ಬಗ್ಗೆ ಅನೇಕ ಪ್ರಶ್ನೆಗಳು, ಉಹಾ-ಪೋಹಗಳು ಸೃಷ್ಠಿಯಾಗಿದ್ದವು ಅದೆಲ್ಲದಕ್ಕು ಉತ್ತರ ನೀಡುವ ಕಾಲ ಬಂದಿದೆ ಎಂದು ತಿಳಿಸಿದರು.

ಕೆಲವು ಪ್ರಮುಖ ಪ್ರಶ್ನೆಗಳಿಗೆ ನನ್ನ ಉತ್ತರಗಳು ಹೀಗಿವೆ !

  • ಪ್ರಶ್ನೆ : ಟಿಕೆಟ್‌ ಕೈತಪ್ಪಿದ್ದಕ್ಕೆ ಸದಾನಂದ ಗೌಡರಿಗೆ ನೋವು, ದುಖಃ ಆಗಿದೆಯೇ ?

ಹೌದು ದುಖಃ ಆಗಿದೆ.

  • ಪ್ರಶ್ನೆ : ಕಾಂಗ್ರೆಸ್‌ನಿಂದ ಆಹ್ವಾನ ಬಂದಿದೆಯೇ ?

ಹೌದು ಬಂದಿದೆ.

  • ನೀವು ಕಾಂಗ್ರೆಸ್‌ ಸೇರುತ್ತೀರ ?

ಇಲ್ಲ.

  • ನಿಮ್ಮ ಮುಂದಿನ ರಾಜಕೀಯ ನಡೆ ಏನು ?

ಕರ್ನಾಟಕದ ಬಿಜೆಪಿ ಶುದ್ಧೀಕರಣದ ಕಡೆಗೆ ನನ್ನ ಮುಂದುವರೆದ ನಡಿಗೆ.

  • ಟಿಕೆಟ್‌ ನೀಡದೆ ನಿಮಗೆ ಅಪಮಾನ ಮಾಡಿದ್ದಾರಲ್ಲ ಅದಕ್ಕೆ ಏನು ಉತ್ತರ ?

ಮುಂದಿನದಿನಗಳಲ್ಲಿ ಅವರು ಪಶ್ಚಾತ್ತಾಪ ಪಡುತ್ತಾರೆ ಎಂದು ತಿಳಿಸಿದರು.

 

 

 

 

andolanait

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

10 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

23 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

24 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

24 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

24 hours ago