ಬೆಂಗಳೂರು : ಯಾವುದೇ ಕಾರಣಕ್ಕು ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದಿಲ್ಲ ಎಂದು ಸದಾನಂದ ಗೌಡ ಸ್ಪಷ್ಠಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ೨೦೨೪ರ ಲೋಕಸಭಾ ಚುನಾವಣಾ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ನನ್ನ ಮುಂದಿನ ನಡೆ ಬಗ್ಗೆ ಅನೇಕ ಪ್ರಶ್ನೆಗಳು, ಉಹಾ-ಪೋಹಗಳು ಸೃಷ್ಠಿಯಾಗಿದ್ದವು ಅದೆಲ್ಲದಕ್ಕು ಉತ್ತರ ನೀಡುವ ಕಾಲ ಬಂದಿದೆ ಎಂದು ತಿಳಿಸಿದರು.
ಕೆಲವು ಪ್ರಮುಖ ಪ್ರಶ್ನೆಗಳಿಗೆ ನನ್ನ ಉತ್ತರಗಳು ಹೀಗಿವೆ !
ಹೌದು ದುಖಃ ಆಗಿದೆ.
ಹೌದು ಬಂದಿದೆ.
ಇಲ್ಲ.
ಕರ್ನಾಟಕದ ಬಿಜೆಪಿ ಶುದ್ಧೀಕರಣದ ಕಡೆಗೆ ನನ್ನ ಮುಂದುವರೆದ ನಡಿಗೆ.
ಮುಂದಿನದಿನಗಳಲ್ಲಿ ಅವರು ಪಶ್ಚಾತ್ತಾಪ ಪಡುತ್ತಾರೆ ಎಂದು ತಿಳಿಸಿದರು.
ಮೈಸೂರು ನಗರದ ಹೊರವಲಯಗಳಲ್ಲಿ ಹಾಗೂ ಕೆಲವೊಮ್ಮೆ ಮಧ್ಯಭಾಗದಲ್ಲಿ ಅನಧಿಕೃತವಾಗಿ ವೈದ್ಯ ಜೋಪಡಿಗಳು ತಲೆ ಎತ್ತುತ್ತಿವೆ. ಈ ನಾಟಿ ವೈದ್ಯರು ಆರೋಗ್ಯ…
ನೆರೆಯ ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ರವರು, ರಾಜ್ಯದ ಎಲ್ಲ ಖಾಸಗಿ ಶಾಲೆಗಳ ಪ್ರವೇಶಕ್ಕಾಗಿ ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಶಾಲೆಯ…
ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ಪ್ರಯಾಣಿಕರಿಗೆ ತೊಂದರೆಯಾಗಿದೆ. ಶನಿವಾರ, ಭಾನುವಾರಗಳಂದು ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ…
ನವೀನ್ ಡಿಸೋಜ ವಿದ್ಯುತ್ ತಂತಿ ತಗುಲಿ ಬಾಲಕಿ ಗಂಭೀರವಾಗಿ ಗಾಯಗೊಂಡ ಘಟನೆ ಬೆನ್ನಲ್ಲೇ ಸಾರ್ವಜನಿಕರಿಗೆ ಅರಿವು ಮೂಡಿಸಲು ಮುಂದಾದ ಇಲಾಖೆ …
ದಿನೇಶ್ಕುಮಾರ್ ಎಚ್.ಎಸ್. ಮಧುಮೇಹಿಗಳಿಗೆ ಬಲು ಪ್ರೀತಿ; ಕೆಜಿ ನೇರಳೆ ಹಣ್ಣು ೨೦೦ ರೂ.ನಿಂದ ೨೫೦ ರೂ.ವರೆಗೆ ಮಾರಾಟ ಮೈಸೂರು: ಅಪಾರ…