ರಾಜ್ಯ

ನಾನು ಕಾಂಗ್ರೆಸ್‌ಗೆ ಹೋಗೋದಿಲ್ಲ : ಸದಾನಂದ ಗೌಡ !

ಬೆಂಗಳೂರು : ಯಾವುದೇ ಕಾರಣಕ್ಕು ನಾನು ಕಾಂಗ್ರೆಸ್‌ ಪಕ್ಷಕ್ಕೆ ಸೇರುವುದಿಲ್ಲ ಎಂದು ಸದಾನಂದ ಗೌಡ ಸ್ಪಷ್ಠಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ೨೦೨೪ರ ಲೋಕಸಭಾ ಚುನಾವಣಾ ಟಿಕೆಟ್‌ ಕೈತಪ್ಪಿದ ಹಿನ್ನಲೆಯಲ್ಲಿ ನನ್ನ ಮುಂದಿನ ನಡೆ ಬಗ್ಗೆ ಅನೇಕ ಪ್ರಶ್ನೆಗಳು, ಉಹಾ-ಪೋಹಗಳು ಸೃಷ್ಠಿಯಾಗಿದ್ದವು ಅದೆಲ್ಲದಕ್ಕು ಉತ್ತರ ನೀಡುವ ಕಾಲ ಬಂದಿದೆ ಎಂದು ತಿಳಿಸಿದರು.

ಕೆಲವು ಪ್ರಮುಖ ಪ್ರಶ್ನೆಗಳಿಗೆ ನನ್ನ ಉತ್ತರಗಳು ಹೀಗಿವೆ !

  • ಪ್ರಶ್ನೆ : ಟಿಕೆಟ್‌ ಕೈತಪ್ಪಿದ್ದಕ್ಕೆ ಸದಾನಂದ ಗೌಡರಿಗೆ ನೋವು, ದುಖಃ ಆಗಿದೆಯೇ ?

ಹೌದು ದುಖಃ ಆಗಿದೆ.

  • ಪ್ರಶ್ನೆ : ಕಾಂಗ್ರೆಸ್‌ನಿಂದ ಆಹ್ವಾನ ಬಂದಿದೆಯೇ ?

ಹೌದು ಬಂದಿದೆ.

  • ನೀವು ಕಾಂಗ್ರೆಸ್‌ ಸೇರುತ್ತೀರ ?

ಇಲ್ಲ.

  • ನಿಮ್ಮ ಮುಂದಿನ ರಾಜಕೀಯ ನಡೆ ಏನು ?

ಕರ್ನಾಟಕದ ಬಿಜೆಪಿ ಶುದ್ಧೀಕರಣದ ಕಡೆಗೆ ನನ್ನ ಮುಂದುವರೆದ ನಡಿಗೆ.

  • ಟಿಕೆಟ್‌ ನೀಡದೆ ನಿಮಗೆ ಅಪಮಾನ ಮಾಡಿದ್ದಾರಲ್ಲ ಅದಕ್ಕೆ ಏನು ಉತ್ತರ ?

ಮುಂದಿನದಿನಗಳಲ್ಲಿ ಅವರು ಪಶ್ಚಾತ್ತಾಪ ಪಡುತ್ತಾರೆ ಎಂದು ತಿಳಿಸಿದರು.

 

 

 

 

andolanait

Recent Posts

ಓದುಗರ ಪತ್ರ: ಅನಧಿಕೃತ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಿ

ಮೈಸೂರು ನಗರದ ಹೊರವಲಯಗಳಲ್ಲಿ ಹಾಗೂ ಕೆಲವೊಮ್ಮೆ ಮಧ್ಯಭಾಗದಲ್ಲಿ ಅನಧಿಕೃತವಾಗಿ ವೈದ್ಯ ಜೋಪಡಿಗಳು ತಲೆ ಎತ್ತುತ್ತಿವೆ. ಈ ನಾಟಿ ವೈದ್ಯರು ಆರೋಗ್ಯ…

1 min ago

ಓದುಗರ ಪತ್ರ: ಖಾಸಗಿ ಶಾಲೆಗಳ ಹೆಚ್ಚುವರಿ ಶುಲ್ಕ ವಸೂಲಿಗೆ ಕಡಿವಾಣ ಹಾಕಿ

ನೆರೆಯ ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ರವರು, ರಾಜ್ಯದ ಎಲ್ಲ ಖಾಸಗಿ ಶಾಲೆಗಳ ಪ್ರವೇಶಕ್ಕಾಗಿ ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಶಾಲೆಯ…

3 mins ago

ಓದುಗರ ಪತ್ರ: ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ಪ್ರಯಾಣಿಕರಿಗೆ ತೊಂದರೆಯಾಗಿದೆ. ಶನಿವಾರ, ಭಾನುವಾರಗಳಂದು ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ…

5 mins ago

ವಿದ್ಯುತ್ ಅವಘಡ ತಪ್ಪಿಸಲು ಸುರಕ್ಷತಾ ನಿಯಮ ಪಾಲಿಸಿ

ನವೀನ್ ಡಿಸೋಜ ವಿದ್ಯುತ್ ತಂತಿ ತಗುಲಿ ಬಾಲಕಿ ಗಂಭೀರವಾಗಿ ಗಾಯಗೊಂಡ ಘಟನೆ ಬೆನ್ನಲ್ಲೇ ಸಾರ್ವಜನಿಕರಿಗೆ ಅರಿವು ಮೂಡಿಸಲು ಮುಂದಾದ ಇಲಾಖೆ …

9 mins ago

ಮಾರುಕಟ್ಟೆಗೆ ಲಗ್ಗೆಯಿಟ್ಟ ಕಡು ನೀಲಿ ಸುಂದರಿ!

ದಿನೇಶ್‌ಕುಮಾರ್ ಎಚ್.ಎಸ್. ಮಧುಮೇಹಿಗಳಿಗೆ ಬಲು ಪ್ರೀತಿ; ಕೆಜಿ ನೇರಳೆ ಹಣ್ಣು ೨೦೦ ರೂ.ನಿಂದ ೨೫೦ ರೂ.ವರೆಗೆ ಮಾರಾಟ ಮೈಸೂರು: ಅಪಾರ…

14 mins ago