ರಾಜ್ಯ

ನಾನು ಕಾಂಗ್ರೆಸ್‌ಗೆ ಹೋಗೋದಿಲ್ಲ : ಸದಾನಂದ ಗೌಡ !

ಬೆಂಗಳೂರು : ಯಾವುದೇ ಕಾರಣಕ್ಕು ನಾನು ಕಾಂಗ್ರೆಸ್‌ ಪಕ್ಷಕ್ಕೆ ಸೇರುವುದಿಲ್ಲ ಎಂದು ಸದಾನಂದ ಗೌಡ ಸ್ಪಷ್ಠಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ೨೦೨೪ರ ಲೋಕಸಭಾ ಚುನಾವಣಾ ಟಿಕೆಟ್‌ ಕೈತಪ್ಪಿದ ಹಿನ್ನಲೆಯಲ್ಲಿ ನನ್ನ ಮುಂದಿನ ನಡೆ ಬಗ್ಗೆ ಅನೇಕ ಪ್ರಶ್ನೆಗಳು, ಉಹಾ-ಪೋಹಗಳು ಸೃಷ್ಠಿಯಾಗಿದ್ದವು ಅದೆಲ್ಲದಕ್ಕು ಉತ್ತರ ನೀಡುವ ಕಾಲ ಬಂದಿದೆ ಎಂದು ತಿಳಿಸಿದರು.

ಕೆಲವು ಪ್ರಮುಖ ಪ್ರಶ್ನೆಗಳಿಗೆ ನನ್ನ ಉತ್ತರಗಳು ಹೀಗಿವೆ !

  • ಪ್ರಶ್ನೆ : ಟಿಕೆಟ್‌ ಕೈತಪ್ಪಿದ್ದಕ್ಕೆ ಸದಾನಂದ ಗೌಡರಿಗೆ ನೋವು, ದುಖಃ ಆಗಿದೆಯೇ ?

ಹೌದು ದುಖಃ ಆಗಿದೆ.

  • ಪ್ರಶ್ನೆ : ಕಾಂಗ್ರೆಸ್‌ನಿಂದ ಆಹ್ವಾನ ಬಂದಿದೆಯೇ ?

ಹೌದು ಬಂದಿದೆ.

  • ನೀವು ಕಾಂಗ್ರೆಸ್‌ ಸೇರುತ್ತೀರ ?

ಇಲ್ಲ.

  • ನಿಮ್ಮ ಮುಂದಿನ ರಾಜಕೀಯ ನಡೆ ಏನು ?

ಕರ್ನಾಟಕದ ಬಿಜೆಪಿ ಶುದ್ಧೀಕರಣದ ಕಡೆಗೆ ನನ್ನ ಮುಂದುವರೆದ ನಡಿಗೆ.

  • ಟಿಕೆಟ್‌ ನೀಡದೆ ನಿಮಗೆ ಅಪಮಾನ ಮಾಡಿದ್ದಾರಲ್ಲ ಅದಕ್ಕೆ ಏನು ಉತ್ತರ ?

ಮುಂದಿನದಿನಗಳಲ್ಲಿ ಅವರು ಪಶ್ಚಾತ್ತಾಪ ಪಡುತ್ತಾರೆ ಎಂದು ತಿಳಿಸಿದರು.

 

 

 

 

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

9 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago