DCM D.K. Shivakumar says there will be a big revolution in the state by 2028
ಬೆಂಗಳೂರು: ಅಧ್ಯಕ್ಷ ಸ್ಥಾನದಿಂದ ನಾನು ಓಡಿ ಹೋಗುವುದಿಲ್ಲ. ಆದರೆ ಇಲ್ಲಿ ನಾವು ಶಾಶ್ವತವಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಪಕ್ಷದ ಕಚೇರಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆಯುವುದಿಲ್ಲ. ನಮ್ಮ ಕಾಲದಲ್ಲಿ ಏನಾದರೂ ಗುರುತು ಬಿಟ್ಟು ಹೋಗಬೇಕು ಎಂದರು.
ಎಲ್ಲಿ ತನಕ ಕೆಪಿಸಿಸಿ ಅಧ್ಯಕ್ಷರಾಗಿ ಇರಿ ಅಂತಾರೆ, ಅಲ್ಲಿಯವರೆಗೂ ನಾನು ಕೆಲಸ ಮಾಡುತ್ತೇನೆ. ಅಧ್ಯಕ್ಷರಾದವರು ಹೇಗೆ ಕೆಲಸ ಮಾಡಬೇಕು, ಆ ಮಾದರಿಯನ್ನು ನಾನು ರೂಪಿಸುತ್ತಿದ್ದೇನೆ . ಪಕ್ಷಕ್ಕೆ ಕಟ್ಟಡ ಕಟ್ಟಬೇಕಾಗುತ್ತದೆ. ಸದಸ್ಯತ್ವ ನೋಂದಣಿ ಮಾಡಿಸಬೇಕಾಗುತ್ತದೆ. ಆ ಕೆಲಸಗಳ ಬಗ್ಗೆ ನಾನು ಹೇಳಿದ್ದೇನೆ. ಅದರ ಹೊರತು ಬೇರೆ ಏನು ಇಲ್ಲ, ನಾನು ಓಡಿ ಹೋಗುವ ಮನುಷ್ಯ ಅಲ್ಲ ಎಂದರು.
ಎಲ್ಲಿಯವರೆಗೂ ಅವಕಾಶ ಕೊಡುತ್ತಾರೆ, ಅಲ್ಲಿಯವರೆಗೆ ಕೆಲಸ ಮಾಡುತ್ತೇನೆ. ಗಾಂಧಿ ಕುಟುಂಬ ಹೇಳಿದಂತೆ ಕೆಲಸ ಮಾಡುತ್ತೇನೆ. ಕಾಂಗ್ರೆಸ್ ಕಚೇರಿಗಳ ನಿರ್ಮಾಣ ಶಂಕುಸ್ಥಾಪನೆ ಸಂಬಂಧಪಟ್ಟಂತೆ ಕಾರ್ಯಕ್ರಮಕ್ಕಾಗಿ ದಿನಾಂಕ ನೀಡುವಂತೆ ಕೇಳಿದ್ದೇನೆ. ಹೈಕಮಾಂಡ್ ನಾಯಕರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇನೆ ಎಂದು ತಿಳಿಸಿದರು.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…