DCM D.K. Shivakumar says there will be a big revolution in the state by 2028
ಬೆಂಗಳೂರು: ಅಧ್ಯಕ್ಷ ಸ್ಥಾನದಿಂದ ನಾನು ಓಡಿ ಹೋಗುವುದಿಲ್ಲ. ಆದರೆ ಇಲ್ಲಿ ನಾವು ಶಾಶ್ವತವಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಪಕ್ಷದ ಕಚೇರಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆಯುವುದಿಲ್ಲ. ನಮ್ಮ ಕಾಲದಲ್ಲಿ ಏನಾದರೂ ಗುರುತು ಬಿಟ್ಟು ಹೋಗಬೇಕು ಎಂದರು.
ಎಲ್ಲಿ ತನಕ ಕೆಪಿಸಿಸಿ ಅಧ್ಯಕ್ಷರಾಗಿ ಇರಿ ಅಂತಾರೆ, ಅಲ್ಲಿಯವರೆಗೂ ನಾನು ಕೆಲಸ ಮಾಡುತ್ತೇನೆ. ಅಧ್ಯಕ್ಷರಾದವರು ಹೇಗೆ ಕೆಲಸ ಮಾಡಬೇಕು, ಆ ಮಾದರಿಯನ್ನು ನಾನು ರೂಪಿಸುತ್ತಿದ್ದೇನೆ . ಪಕ್ಷಕ್ಕೆ ಕಟ್ಟಡ ಕಟ್ಟಬೇಕಾಗುತ್ತದೆ. ಸದಸ್ಯತ್ವ ನೋಂದಣಿ ಮಾಡಿಸಬೇಕಾಗುತ್ತದೆ. ಆ ಕೆಲಸಗಳ ಬಗ್ಗೆ ನಾನು ಹೇಳಿದ್ದೇನೆ. ಅದರ ಹೊರತು ಬೇರೆ ಏನು ಇಲ್ಲ, ನಾನು ಓಡಿ ಹೋಗುವ ಮನುಷ್ಯ ಅಲ್ಲ ಎಂದರು.
ಎಲ್ಲಿಯವರೆಗೂ ಅವಕಾಶ ಕೊಡುತ್ತಾರೆ, ಅಲ್ಲಿಯವರೆಗೆ ಕೆಲಸ ಮಾಡುತ್ತೇನೆ. ಗಾಂಧಿ ಕುಟುಂಬ ಹೇಳಿದಂತೆ ಕೆಲಸ ಮಾಡುತ್ತೇನೆ. ಕಾಂಗ್ರೆಸ್ ಕಚೇರಿಗಳ ನಿರ್ಮಾಣ ಶಂಕುಸ್ಥಾಪನೆ ಸಂಬಂಧಪಟ್ಟಂತೆ ಕಾರ್ಯಕ್ರಮಕ್ಕಾಗಿ ದಿನಾಂಕ ನೀಡುವಂತೆ ಕೇಳಿದ್ದೇನೆ. ಹೈಕಮಾಂಡ್ ನಾಯಕರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇನೆ ಎಂದು ತಿಳಿಸಿದರು.
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…