DCM D.K. Shivakumar says there will be a big revolution in the state by 2028
ಬೆಂಗಳೂರು: ಅಧ್ಯಕ್ಷ ಸ್ಥಾನದಿಂದ ನಾನು ಓಡಿ ಹೋಗುವುದಿಲ್ಲ. ಆದರೆ ಇಲ್ಲಿ ನಾವು ಶಾಶ್ವತವಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಪಕ್ಷದ ಕಚೇರಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆಯುವುದಿಲ್ಲ. ನಮ್ಮ ಕಾಲದಲ್ಲಿ ಏನಾದರೂ ಗುರುತು ಬಿಟ್ಟು ಹೋಗಬೇಕು ಎಂದರು.
ಎಲ್ಲಿ ತನಕ ಕೆಪಿಸಿಸಿ ಅಧ್ಯಕ್ಷರಾಗಿ ಇರಿ ಅಂತಾರೆ, ಅಲ್ಲಿಯವರೆಗೂ ನಾನು ಕೆಲಸ ಮಾಡುತ್ತೇನೆ. ಅಧ್ಯಕ್ಷರಾದವರು ಹೇಗೆ ಕೆಲಸ ಮಾಡಬೇಕು, ಆ ಮಾದರಿಯನ್ನು ನಾನು ರೂಪಿಸುತ್ತಿದ್ದೇನೆ . ಪಕ್ಷಕ್ಕೆ ಕಟ್ಟಡ ಕಟ್ಟಬೇಕಾಗುತ್ತದೆ. ಸದಸ್ಯತ್ವ ನೋಂದಣಿ ಮಾಡಿಸಬೇಕಾಗುತ್ತದೆ. ಆ ಕೆಲಸಗಳ ಬಗ್ಗೆ ನಾನು ಹೇಳಿದ್ದೇನೆ. ಅದರ ಹೊರತು ಬೇರೆ ಏನು ಇಲ್ಲ, ನಾನು ಓಡಿ ಹೋಗುವ ಮನುಷ್ಯ ಅಲ್ಲ ಎಂದರು.
ಎಲ್ಲಿಯವರೆಗೂ ಅವಕಾಶ ಕೊಡುತ್ತಾರೆ, ಅಲ್ಲಿಯವರೆಗೆ ಕೆಲಸ ಮಾಡುತ್ತೇನೆ. ಗಾಂಧಿ ಕುಟುಂಬ ಹೇಳಿದಂತೆ ಕೆಲಸ ಮಾಡುತ್ತೇನೆ. ಕಾಂಗ್ರೆಸ್ ಕಚೇರಿಗಳ ನಿರ್ಮಾಣ ಶಂಕುಸ್ಥಾಪನೆ ಸಂಬಂಧಪಟ್ಟಂತೆ ಕಾರ್ಯಕ್ರಮಕ್ಕಾಗಿ ದಿನಾಂಕ ನೀಡುವಂತೆ ಕೇಳಿದ್ದೇನೆ. ಹೈಕಮಾಂಡ್ ನಾಯಕರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇನೆ ಎಂದು ತಿಳಿಸಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…