Government will be rock solid for five years CM Siddaramaiah
ಬೆಂಗಳೂರು: ಕಾಂಗ್ರೆಸ್ ಶಾಸಕರ ಅಸಮಾಧಾನವನ್ನು ನಾನು ಬಗೆಹರಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಆರ್.ಪಾಟೀಲ್ ಅವರನ್ನು ರಾಯಚೂರಿಗೆ ಆಗಮಿಸಲು ನಾನು ಕರೆದಿದ್ದೆ. ಆದರೆ ಕಾರ್ಯಕ್ರಮಕ್ಕೆ ನನಗೆ ಆಹ್ವಾನವಿಲ್ಲ. ಹಾಗಾಗಿ ಬರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದೇ 25ಕ್ಕೆ ಬಂದು ತಮ್ಮನ್ನು ಭೇಟಿಯಾಗುವುದಾಗಿ ತಿಳಿಸಿದ್ದಾರೆ. ಅವರೊಂದಿಗೆ ನಾನು ಚರ್ಚೆ ಮಾಡುತ್ತೇನೆ ಎಂದರು.
ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ನೀಡಿರುವ ಹೇಳಿಕೆ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರೊಂದಿಗೂ ಚರ್ಚೆ ಮಾಡುತ್ತೇನೆ ಎಂದರು.
ಮುಖ್ಯಮಂತ್ರಿಯವರ ವಿಶೇಷ ಅನುದಾನ ಎಂದು ಯಾವುದೂ ಇಲ್ಲ. ಬಜೆಟ್ನಲ್ಲಿ ಆ ರೀತಿ ಪ್ರಸ್ತಾಪಗಳಿರುವುದಿಲ್ಲ. ರಾಜು ಕಾಗೆ ಅವರಿಗೆ ಮುಖ್ಯಮಂತ್ರಿಯವರ ವಿಶೇಷ ಅನುದಾನ ಎಂದು ಯಾವ ರೂಪದಲ್ಲಿ ಕೊಡಲಾಗಿದೆಯೋ ಗೊತ್ತಿಲ್ಲ. ಅಗತ್ಯ ಇರುವ ಕಡೆಗೆ ವಿಶೇಷವಾಗಿ ಅನುದಾನ ನೀಡಬೇಕಾಗುತ್ತದೆ. ಆದರೆ ಮುಖ್ಯಮಂತ್ರಿಯವರ ಅನುದಾನ ಎಂದು ಯಾವುದೂ ಇಲ್ಲ ಎಂದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…