ಮೈಸೂರು: ಇದೇ ತಿಂಗಳ 18ರಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರ ಹುಟ್ಟುಹಬ್ಬವಿದ್ದು, ಈ ಕುರಿತಾಗಿ ಇದೀಗ ಹೆಚ್ಡಿಡಿ ಮಾಧ್ಯಮ ಪ್ರಕಟಣೆಯೊಂದನ್ನು ಹೊರಡಿಸುವ ಮೂಲಕ ತಮ್ಮ ಅಭಿಮಾನಿಗಳು ಹಾಗೂ ಕಾರ್ಯಕರ್ತರಲ್ಲಿ ಮನವಿಯನ್ನು ಮಾಡಿಕೊಂಡಿದ್ದಾರೆ.
91 ವರ್ಷ ಪೂರೈಸಿ 92ನೇ ವರ್ಷಕ್ಕೆ ಕಾಲಿಡುತ್ತಿರುವ ಅವರು ಕಾರಣಾಂತರಗಳಿಂದ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ. ಹೀಗಾಗಿ ತಾವೆಲ್ಲರೂ ಇದ್ದಲ್ಲಿಯೇ ಹಾರೈಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಇದೇ ಪ್ರಕಟಣೆಯಲ್ಲಿ ಮುಂಬರುವ ವಿಧಾನ ಪರಿಷತ್ ಚುನಾವಣೆಯ ಕುರಿತೂ ಸಹ ಉಲ್ಲೇಖಿಸಿರುವ ಹೆಚ್ಡಿಡಿ ಬಿಜೆಪಿ – ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಶ್ರಮಿಸಬೇಕು ಎಂದು ಕೋರಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…