Leadership change is just a political farce G. Parameshwara
ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಡ್ರಿಂಕ್ಸ್ ಮಾಡಿದ ಎಲ್ಲರನ್ನೂ ಮನೆಗೆ ಕರೆದುಕೊಂಡು ಹೋಗಿ ಬಿಡಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಂಬಾ ಕುಡಿದಿರುವವರು, ನಡೆಯಲು ಆಗದಿರುವವರನ್ನು ವಿಶ್ರಾಂತಿ ಸ್ಥಳಕ್ಕೆ ಬಿಡುತ್ತೇವೆ. ಕೆಲವರು ಪ್ರಜ್ಞೆ ಇರದ ಮಟ್ಟಕ್ಕೆ ಹೋಗಿ ಬಿಡ್ತಾರೆ. 15 ಕಡೆ ರೆಸ್ಟಿಂಗ್ ಪ್ಲೇಸ್ ಮಾಡಿದ್ದೇವೆ. ನಶೆ ಇಳಿಯುವವರೆಗೂ ಇಟ್ಟುಕೊಂಡು ನಂತರ ಕಳುಸುತ್ತೇವೆ ಎಂದು ತಿಳಿಸಿದರು.
ಇನ್ನು ಬಾರ್, ಪಬ್ ಓಪನ್ ಇಡಲು ಸಮಯ ನಿಗದಿ ಮಾಡಲಾಗಿದೆ. ಟೈಮಿಂಗ್ ಪ್ರಕಾರ ಬಾರ್ ಮುಚ್ಚಬೇಕು. ರಾತ್ರಿ ಒಂದು ಗಂಟೆಗೆ ಎಲ್ಲಾ ಬಾರ್ಗಳನ್ನು ಮುಚ್ಚಬೇಕು. ಮುಚ್ಚದೇ ಇದ್ದರೆ ಕೇಸ್ ಹಾಕಲಾಗುವುದು ಎಂದು ತಿಳಿಸಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…