ಕಲಬುರ್ಗಿ: ಭೀಕರ ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಚಾಲಕನ ನಿರ್ಲಕ್ಷ್ಯ ಹಾಗೂ ಅತಿವೇಗದಿಂದ ವಾಹನ ಚಾಲನೆ ಎಂದು ಮಹಾಂತೇಶ್ ಸಂಬಂಧಿ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರು ಚಾಲಕ ಅರೋಕಿಯಾ ಅಂಥೋನಿ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಇದನ್ನು ಓದಿ: ಕಾರು ಅಪಘಾತ : ಐಎಎಸ್ ಅಧಿಕಾರಿ ಮಹಾಂತೇಶ್ ದುರ್ಮರಣ
ಕಲಬುರ್ಗಿ ಜಿಲ್ಲೆ ಜೇವರ್ಗಿ ಬೈಪಾಸ್ ಬಳಿ ಮಹಾಂತೇಶ್ ಬೀಳಗಿ ಅವರ ಕಾರು ಅಪಘಾತಕ್ಕೀಡಾಗಿದೆ. ಮಹಾಂತೇಶ್ ಬೀಳಗಿ ಪ್ರಯಾಣಿಸುತ್ತಿದ್ದ ಕಾರಿನಲ್ಲಿದ್ದ ಐದು ಜನರ ಪೈಕಿ ನಾಲ್ವರು ಮೃತಪಟ್ಟಿದ್ದಾರೆ. ಈ ಸಂಬಂಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…