ರಾಜ್ಯ

ಕುಮಾರಸ್ವಾಮಿ ಅಧಿಕಾರಕ್ಕಾಗಿ ಏನು ಬೇಕಾದ್ರೂ ಮಾಡ್ತಾರೆ: ಸಚಿವ ಎಂ.ಬಿ.ಪಾಟೀಲ್‌ ಕಿಡಿ

ಬೆಂಗಳೂರು: ಅಧಿಕಾರಕ್ಕಾಗಿ ಕುಮಾರಸ್ವಾಮಿ ಏನು ಬೇಕಾದರೂ ಮಾಡ್ತಾರೆ, ಎಲ್ಲಿಗೆ ಬೇಕಾದರೂ ಹೋಗ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್‌ ಕಿಡಿಕಾರಿದ್ದಾರೆ.

ರಾಮನಗರದಲ್ಲಿ ನಡೆದ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್‌ ಒಂದೇ ನಾಣ್ಯದ ಎರಡು ಮುಖಗಳು. ಕುಮಾರಸ್ವಾಮಿ ವಿಧಾನಸಭೆಯಲ್ಲಿ 40 ಸೀಟ್‌ ಬರುತ್ತೆ ಅಂತಾ ತೀವ್ರ ಸಂತೋಷದಲ್ಲಿದ್ದರು. ಆಗ ಬಿಜೆಪಿ ಅಥವಾ ಕಾಂಗ್ರೆಸ್‌ನವರು ನಮ್ಮ ಬಳಿ ಬರುತ್ತಾರೆ ಎಂದು ನಂಬಿಕೊಂಡಿದ್ದರು. ಆದರೆ ರಾಜ್ಯದ ಜನರ ಅದನ್ನೆಲ್ಲಾ ಬುಡಮೇಲು ಮಾಡಿದರು ಎಂದು ಲೇವಡಿ ಮಾಡಿದರು.

ಕುಮಾರಸ್ವಾಮಿಯವರಿಗೆ ಸಿದ್ಧಾಂತ ಮುಖ್ಯವಲ್ಲ. ಅವರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ಎಲ್ಲಿಗೆ ಬೇಕಾದರೂ ಹೋಗುತ್ತಾರೆ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮ ಸರ್ಕಾರ ಜನರ ಪರವಿದ್ದು, ಎಲ್ಲರಿಗೂ ಆಸರೆಯಾಗಲಿದೆ. ಗ್ಯಾರಂಟಿ ಯೋಜನೆಗಳಿಂದ ಎಲ್ಲರಿಗೂ ತುಂಬಾ ಅನುಕೂಲ ಆಗುತ್ತಿದೆ. ನಮ್ಮ ಸರ್ಕಾರ ರೈತರ ಪರವಿದ್ದು, ಬರ ಪರಿಹಾರ ಹಾಗೂ ನೆರೆ ಪರಿಹಾರವನ್ನು ಸಹ ನೀಡಲಾಗುತ್ತದೆ. ಹೀಗಾಗಿ ಯಾರೂ ಕೂಡ ಭಯಪಡುವ ಅವಶ್ಯಕತೆಯಿಲ್ಲ. ನಮ್ಮ ಸರ್ಕಾರವನ್ನು ಯಾರೂ ಏನೂ ಮಾಡಲು ಆಗಲ್ಲ ಎಂದು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರ ವಿರುದ್ಧ ಕಿಡಿಕಾರಿದರು.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

3 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

4 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

5 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

5 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

5 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

5 hours ago