eshwar khandre
ಬೆಂಗಳೂರು : ಅರಣ್ಯದೊಳಗೆ ಅತಿಕ್ರಮ ಪ್ರವೇಶ ಮಾಡಿ, ಶವ ಹೂತಿರುವುದು ತನಿಖೆಯಿಂದ ಸಾಬೀತಾದರೆ, ಅರಣ್ಯ ಸಂರಕ್ಷಣಾ ಕಾಯಿದೆಯ ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲು ಅರಣ್ಯದಲ್ಲಿ ಯಾವುದೇ ಅರಣ್ಯೇತರ ಚಟುವಟಿಕೆ ನಡೆಸಲು ಅವಕಾಶ ಇಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಅಥವಾ ಸಾರ್ವಜನಿಕ ಉದ್ದೇಶಕ್ಕೆ ಅರಣ್ಯ ಭೂಮಿ ಬಳಕೆ ಮಾಡಬೇಕಾದಲ್ಲಿ ನಿಯಮಾನುಸಾರ ತೀರುವಳಿ ಅನುಮತಿ (ಎಫ್.ಸಿ.) ಪಡೆಯಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಅರಣ್ಯದಲ್ಲಿ ಅಕ್ರಮವಾಗಿ ಶವ ಸಂಸ್ಕಾರ ಮಾಡಿರುವುದು ಈಗ ನಡೆಯುತ್ತಿರುವ ಎಸ್.ಐ.ಟಿ. ತನಿಖೆಯಿಂದ ಸಾಬೀತಾದರೆ ನಿಯಮಾನುಸಾರ ಕ್ರಮ ಆಗುತ್ತದೆ ಎಂದು ಸ್ಪಷ್ಟಪಡಿಸಿದರು.
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…