eshwar khandre
ಬೆಂಗಳೂರು : ಅರಣ್ಯದೊಳಗೆ ಅತಿಕ್ರಮ ಪ್ರವೇಶ ಮಾಡಿ, ಶವ ಹೂತಿರುವುದು ತನಿಖೆಯಿಂದ ಸಾಬೀತಾದರೆ, ಅರಣ್ಯ ಸಂರಕ್ಷಣಾ ಕಾಯಿದೆಯ ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲು ಅರಣ್ಯದಲ್ಲಿ ಯಾವುದೇ ಅರಣ್ಯೇತರ ಚಟುವಟಿಕೆ ನಡೆಸಲು ಅವಕಾಶ ಇಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಅಥವಾ ಸಾರ್ವಜನಿಕ ಉದ್ದೇಶಕ್ಕೆ ಅರಣ್ಯ ಭೂಮಿ ಬಳಕೆ ಮಾಡಬೇಕಾದಲ್ಲಿ ನಿಯಮಾನುಸಾರ ತೀರುವಳಿ ಅನುಮತಿ (ಎಫ್.ಸಿ.) ಪಡೆಯಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಅರಣ್ಯದಲ್ಲಿ ಅಕ್ರಮವಾಗಿ ಶವ ಸಂಸ್ಕಾರ ಮಾಡಿರುವುದು ಈಗ ನಡೆಯುತ್ತಿರುವ ಎಸ್.ಐ.ಟಿ. ತನಿಖೆಯಿಂದ ಸಾಬೀತಾದರೆ ನಿಯಮಾನುಸಾರ ಕ್ರಮ ಆಗುತ್ತದೆ ಎಂದು ಸ್ಪಷ್ಟಪಡಿಸಿದರು.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…