ಬೆಂಗಳೂರು: ನಾನು ಆತ್ಮಹತ್ಯೆ ಮಾಡಿಕೊಂಡರೆ ಐಟಿ ಅಧಿಕಾರಿಗಳೇ ನೇರ ಹೊಣೆ ಎಂದು ಉದ್ಯಮಿ ಕೆಜಿಎಫ್ ಬಾಬು ಅಳಲು ತೋಡಿಕೊಂಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಐಟಿ ಅಧಿಕಾರಿಗಳು ನನಗೆ ನೋಟಿಸ್ ನೀಡಿ ಹಿಂಸೆ ನೀಡುತ್ತಿದ್ದಾರೆ. ಈ ಹಿಂದೆ ನಾನು ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸಿದ್ದೆ. ಆದರೆ ಹೆಂಡತಿ, ಮಕ್ಕಳ ಮುಖ ನೋಡಿ ಸುಮ್ಮನಾಗಿದ್ದೆ ಎಂದು ಹೇಳಿದ್ದಾರೆ.
ನಾನು 7000 ಕೋಟಿ ರೂಪಾಯಿ ಒಡೆಯನಾಗಿರಬಹುದು. ಆದರೆ ನನಗೂ ಈಗ ನೆಮ್ಮದಿ ಇಲ್ಲದಂತಾಗಿದೆ. ಐಟಿ ಅಧಿಕಾರಿಗಳು ನೀಡುತ್ತಿರುವ ಚಿತ್ರಹಿಂಸೆ ನನಗೆ ಜೀವನವೇ ಸಾಕಾಗಿದೆ ಎನ್ನುವಂತಾಗಿದೆ. ತನಿಖೆಯ ಹೆಸರಿನಲ್ಲಿ ಅಧಿಕಾರಿಗಳು ಮಾನಸಿಕವಾಗಿ ಕುಗ್ಗಿಸುತ್ತಿದ್ದಾರೆ ಎಂದು ಐಟಿ ಅಧಿಕಾರಿಗಳ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…