ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆಗೆ ಮುಂದಾದರೆ ದುಷ್ಪರಿಣಾಮ ಎದುರಿಸ ಬೇಕಾಗುತ್ತದೆ ಎಂದು ದಾವಣಗೆರೆ ಜಿಲ್ಲಾ ಶೋಷಿತ ಸಮುದಾಯಗಳ ಜಿಲ್ಲಾ ಒಕ್ಕೂಟದ ಸಂಚಾಲಕ ಎಸ್. ಎಸ್. ಗಿರೀಶ್ ಕೆ. ರೇವಣಸಿದ್ದಪ್ಪ ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಏನಾದರೂ ತೊಂದರೆಯಾದರೆ ರಾಜ್ಯದಲ್ಲಿ ದಂಗೆಯಾಗುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಅವರು ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ. ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನಿಸಿದರೇ ಹಿಂದುಳಿದ ವರ್ಗಗಳ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ.
ರಾಜ್ಯದಲ್ಲಿ ಅಹಿಂದ ನಾಯಕರನ್ನ ತುಳಿಯೋ ಕೆಲಸ ನಡೆಯುತ್ತಿದೆ. ಸಿದ್ದರಾಮಯ್ಯ ಅವರು ಎಲ್ಲ ವರ್ಗದ ಜನರಿಗಾಗಿ ಕೆಲಸ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಳೆದುಕೊಂಡರೆ, ಮುಂದಿನ ದಿನಗಳಲ್ಲಿ ಅವರಂತಹ ಮುಖ್ಯಮಂತ್ರಿ ಯಾರೂ ಸಿಗುವುದಿಲ್ಲ. ಶೋಷಿತ ಸಮುದಾಯಗಳಿಗೆ ಸಿದ್ದರಾಮಯ್ಯರಿಂದ ಅನೇಕ ಕೆಲಸಗಳಾಗಬೇಕಿದೆ. ಒಂದು ವೇಳೆ ಅವರು ಅಧಿಕಾರದಿಂದ ಕೆಳಗಿಳಿದರೆ ರಾಜ್ಯದಲ್ಲಿ ದಂಗೆಯಾಗುತ್ತದೆ ಎಂದು
ಎಚ್ಚರಿಕೆ ನೀಡಿದ್ದಾರೆ.
ಮಂಡ್ಯ: ಲ್ಯಾಬ್ ಟು ಲ್ಯಾಂಡ್ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…
ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…
ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ…
ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೃಷಿ…
ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ…
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…