ರಾಜ್ಯ

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ದೆಹಲಿಗೆ ಹೋಗುತ್ತಿಲ್ಲ. ಅಧಿಕಾರ ಹಸ್ತಾಂತರ ಗೊಂದಲ ಬಗೆಹರಿಸಬೇಕು. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯರನ್ನು ಮುಂದುವರಿಸಬೇಕೋ ಅಥವಾ ಪುನಾರಚನೆ ಮಾಡಬೇಕೋ ನಿರ್ಧರಿಸಲಿ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

39 mins ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

51 mins ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

2 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

3 hours ago

ಕಾಂತಾರ ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ರಣವೀರ್‌ ಸಿಂಗ್‌

ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…

3 hours ago

ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್‌ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…

5 hours ago