ರಾಜ್ಯ

ಅಕ್ರಮ ಆರೋಪ : ಭೋವಿ ನಿಗಮದ ಅಧ್ಯಕ್ಷ ರಾಜೀನಾಮೆ

ಬೆಂಗಳೂರು : ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಕಮಿಷನ್ ವಸೂಲಿ ಆರೋಪಕ್ಕೆ ಗುರಿಯಾಗಿರುವ ಭೋವಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ʼಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದು ಈ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದ್ದಾರೆ.

ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮವು ಭೂಒಡೆತನ ಯೋಜನೆ ಜಾರಿಗೊಳಿಸಲಾಗಿದ್ದು, ಈ ಯೋಜನೆಯಡಿ 60 ಎಕರೆ ಖರೀದಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕಿತ್ತು. ಈ ಫಲಾನುಭವಿಗಳಿಂದ ಶೇಕಡ 60ರಷ್ಟು ಕಮಿಷನ್ ನಿಗದಿ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಕುರಿತ ವಿಡಿಯೋವೊಂದು ವೈರಲ್ ಆಗಿತ್ತು.

ಆಂದೋಲನ ಡೆಸ್ಕ್

Recent Posts

ನಾಳೆ ಕೇರಳ, ತಮಿಳುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.‌11ರಂದು ಪ್ರಧಾನಿ…

52 seconds ago

ಬಂಡೀಪುರ: ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಗಳ ದರ್ಶನ

ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…

52 mins ago

ಹನೂರು: ಬೆಟ್ಟಳ್ಳಿ ಮಾರಮ್ಮ ದೇವಸ್ಥಾನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…

1 hour ago

ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ವಿಜೃಂಭಣೆಯಿಂದ ನಡೆದ ತಂಪುಜ್ಯೋತಿ ಹಾಗೂ ರಥೋತ್ಸವ

ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…

1 hour ago

ನಾಳೆಯಿಂದ ರಾಜ್ಯಾದ್ಯಂತ ವೈದ್ಯರ ಮುಷ್ಕರ: ಸರ್ಕಾರಿ ಆಸ್ಪತ್ರೆ ಒಪಿಡಿ ಬಂದ್‌

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆ ನೌಕರರು ನಾಳೆಯಿಂದ ಮುಷ್ಕರ ಕೈಗೊಂಡಿದ್ದಾರೆ. ನಾಳೆಯಿಂದ ಆರೋಗ್ಯ ಇಲಾಖೆ…

2 hours ago

ಮಧ್ಯಪ್ರಾಚ್ಯ ಬಿಕ್ಕಟ್ಟು: ಕನ್ನಡಿಗರ ರಕ್ಷಣೆಗೆ ಕೇಂದ್ರ ಸಚಿವ ಜೈಶಂಕರ್‌ಗೆ ಮನವಿ

ನವದೆಹಲಿ: ಇಸ್ರೇಲ್-ಇರಾನ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್‌ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…

3 hours ago