ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ಕೊಟ್ಟಿದ್ದನ್ನು ಸರ್ಕಾರದ ನಿರ್ಧಾರದ ಬಗ್ಗೆ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿತ್ತು. ಈ ಸರ್ಕಾರದ ಆದೇಶ ಪ್ರಶ್ನಿಸಿ ಬಿಜೆಪಿ ಶಾಸಕ ಬಸವಗೌಡ ಪಾಟೀಲ್ ಯತ್ನಾಳ್ ಅವರು ಹೈಕೋರ್ಟ್ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಪೀಠವು ಆದೇಶವನ್ನು ಕಾಯ್ದಿರಿಸಿತ್ತು.
ಡಿಕೆಶಿ ವಿರುದ್ಧ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಇಂದು ಸಿಬಿಐ ತನಿಖೆ ಕುರಿತು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟ ಮಾಡಲಿದೆ.
ಈ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಕೊಂಚ ಟೆನ್ಷನ್ ಶುರುವಾಗಿದ್ದು, ತೀರ್ಪು ಯಾರ ಪರ ಬರಲಿದೆ ಎಂಬುದನ್ನು ಕಾದುನೋಡಬೇಕಿದೆ.
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…
ಲಕ್ನೋ: ಚಂಡಮಾರುತಕ್ಕೆ ಸಿಕಿ ಬೆಟ್ಟಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ…