ಬೆಂಗಳೂರು: ಸಚಿವ ಭೈರತಿ ಸುರೇಶ್ ಅವರು ಮುಡಾದಿಂದ ಫೈಲ್ಗಳನ್ನು ತಂದು ಸುಟ್ಟು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸುರೇಶ್ರನ್ನು ತಕ್ಷಣ ಬಂಧಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ. ಹಗರಣಕ್ಕೆ ಸಂಬಂಧಿಸಿದಂತೆ ಭೈರತಿ ಸುರೇಶ್ ಅವರು ಮುಡಾದಿಂದ ಫೈಲ್ಗಳನ್ನು ಸುಟ್ಟು ಹಾಕಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಭೈರತಿ ಸುರೇಶ್ ಅವರು ಫೈಲ್ಗಳನ್ನು ಮುಡಾ ಕಚೇರಿಯಿಂದ ತಂದಿರುವುದು ಸತ್ಯ. ಫೈಲ್ಗಳನ್ನು ಸುಟ್ಟಿರುವುದು ಸತ್ಯ. ಈ ವಿಚಾರದ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ಸಚಿವ ಭೈರತಿ ಸುರೇಶ್ರನ್ನು ತಕ್ಷಣವೇ ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಬೆಂಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.…
ಬೆಂಗಳೂರು: ಈ ಬಾರಿ ಹೊಸ ವರ್ಷ ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. 1)…
ಹುಣಸೂರು: ಚಾಲಕನ ನಿಯಂತ್ರಣ ತಪ್ಪಿ ಅಪೆ ಆಟೋವೊಂದು ಕೆರೆಗೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯಲ್ಲಿ…
ಎಚ್.ಡಿ.ಕೋಟೆ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದೆ ಸಾರ್ವಜನಿಕರು ರಸ್ತೆ ಬದಿಗಳಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಇದರಿಂದ ಅನೈರ್ಮಲ್ಯ ವಾತಾವರಣ…
ವಿಮಾ ವಲಯದಲ್ಲಿ ಶೇ. ೧೦೦ ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆ(ಎ-ಡಿಐ)ಯಿಂದ ವಿಮಾ ರಕ್ಷಣೆ ಪಡೆದ ಜೀವಗಳ ಮತ್ತು ಆಸ್ತಿಗಳ…
ರಾಜ್ಯದ ಅತ್ಯಂತ ಸಜ್ಜನ ರಾಜಕಾರಣಿಗಳಲ್ಲಿ ಒಬ್ಬರೆನಿಸಿದ್ದ ಹಿರಿಯ ರಾಜಕೀಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪನವರ ನಿಧನ ನಿಜಕ್ಕೂ ನೋವಿನ ಸಂಗತಿ. ದೇಶದ…