ರಾಜ್ಯ

ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆ: ಫೆಬ್ರವರಿ ಅಂತಿಮ ಗಡವು

ಬೆಂಗಳೂರು : 2019ರ ಏಪ್ರಿಲ್ 1ಕ್ಕಿಂತ ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸರ್ಕಾರ ಸೂಚನೆ ನೀಡಿದ್ದು, ಫೆಬ್ರವರಿ 17 ಕೊನೆಯ ದಿನಾಂಕವಾಗಿದೆ.

2019ರ ಏಪ್ರಿಲ್ ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಬಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ.

ವಾಹನ ಮಾಲಿಕರು ಆನ್ಲೈನ್ ವೆಬ್ಸೈಟ್ ಗೆ ಭೇಟಿ ನೀಡಿ ನೊಂದಾಯಿಸಿ ಆನ್ ಲೈನ್ ಮೂಲಕವೇ ಹೆಚ್.ಎಸ್.ಆರ್.ಪಿ ಶುಲ್ಕವನ್ನು ಪಾವತಿಸಿ ನಂತರ ವಾಹನ ಡೀಲರ್ ಬಳಿ ನಂಬರ್ ಪ್ಲೇಟ್ಗಳನ್ನು ಅಳವಡಿಸಿಕೊಳ್ಳಬೇಕು.

ಹೆಚ್.ಎಸ್.ಆರ್.ಪಿ ಎಂಬುದು ವಾಹನಗಳ ನೋಂದಣಿ ನಂಬರ್ ಪ್ಲೇಟ್ ಆಗಿದ್ದು, ಅಲ್ಯೂಮಿನಿಯಂ ಲೋಹದಲ್ಲಿ ತಯಾರಿಸಲಾಗಿದ್ದು, ಇದರಲ್ಲಿ ಲೇಸóರ್ ಕೋಡ್ ಇದ್ದು ಸ್ಕ್ಯಾನ್ ಮಾಡಿದಾಗ ವಾಹನದ ಸಂಪೂರ್ಣ ಮಾಹಿತಿ ಹಾಗೂ ಅಶೋಕಚಕ್ರದ ಚಿತ್ರವನ್ನು ಒಳಗೊಂಡಿದೆ. ನಕಲಿ ನಂಬರ್ ಪ್ಲೇಟ್ ಅಳವಡಿಸುವುದನ್ನು ತಪ್ಪಿಸಲು ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ.

andolanait

Recent Posts

ಚಾ.ನಗರ | ಶೆಡ್‌, 4ಸಾವಿರ ಕೋಳಿ ಬೆಂಕಿಗಾಹುತಿ ; 25 ಲಕ್ಷ ನಷ್ಟ

ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…

5 hours ago

ಸಿಎನ್‌ಜಿ ಸಮಸ್ಯೆ ಇಲ್ಲ : ಸಚಿವ ಮುನಿಯಪ್ಪ

ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…

5 hours ago

ಬಲಮುರಿ ಕಾವೇರಿ ನದಿಯಲ್ಲಿ ಮುಳುಗಿ ಯುವಕ ಸಾವು

ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…

5 hours ago

ದಿನಗೂಲಿ ನೌಕರರಿಗೂ ಆರೋಗ್ಯ ವಿಮಾ ಸೌಲಭ್ಯ

ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…

6 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಹೈಕೋರ್ಟ್‌ ಅಸ್ತು

ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…

6 hours ago

ಜನಗಣತಿಗೆ ಸ್ವಯಂ ಪ್ರೇರಿತರಾಗಿ ಮಾಹಿತಿ ನೀಡಿ ; ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ

ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…

6 hours ago