ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು.
ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ ಮುಹೂರ್ತದಲ್ಲಿ ಈ ವರ್ಷದ ಮಂಡಲ ಪೂಜೆ ನಡೆಯಲಿದೆ. ಮಂಡಲ ಪೂಜೆಗೆ ಸಂಬಂಧಿಸಿದ ದೀಪಾರಾಧನೆ ಬೆಳಿಗ್ಗೆ 11.30ಕ್ಕೆ ಪೂರ್ಣಗೊಳ್ಳಲಿದೆ.
ಇದನ್ನು ಓದಿ: ಶಬರಿ ಮಲೆ ಅಯ್ಯಪ್ಪ ಭಕ್ತರಿಗೆ ವಂಚನೆ : ನಕಲಿ ವೆಬ್ಸೈಟ್ ಪತ್ತೆ
ಡಿಸೆಂಬರ್.27ರಂದು ಮಧ್ಯಾಹ್ನ ತಂಗ ಅಂಗಿ ತೊಡಿಸಿ ಮಂಡಲ ಪೂಜೆ ನಡೆಸಲಾಗುತ್ತದೆ. ಡಿಸೆಂಬರ್.27ರಂದು ರಾತ್ರಿ 11 ಗಂಟೆಗೆ ಹರಿವರಾಸನಂ ಗಾಯನದೊಂದಿಗೆ ದೇವಾಲಯ ಮುಚ್ಚಲಾಗುತ್ತದೆ.
ಡಿಸೆಂಬರ್.30ರಂದು ಸಂಜೆ 5 ಗಂಟೆಗೆ ಮಕರ ಜ್ಯೋತಿ ಉತ್ಸವಕ್ಕಾಗಿ ಮತ್ತೆ ದೇವಾಲಯ ತೆರೆಯಲಾಗುತ್ತದೆ ಎಂದು ತಂತ್ರಿ ಕಂಠಿರರ್ ಮಹೇಶ್ ಮೋಹನರ್ ತಿಳಿಸಿದ್ದಾರೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…