ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು.
ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ ಮುಹೂರ್ತದಲ್ಲಿ ಈ ವರ್ಷದ ಮಂಡಲ ಪೂಜೆ ನಡೆಯಲಿದೆ. ಮಂಡಲ ಪೂಜೆಗೆ ಸಂಬಂಧಿಸಿದ ದೀಪಾರಾಧನೆ ಬೆಳಿಗ್ಗೆ 11.30ಕ್ಕೆ ಪೂರ್ಣಗೊಳ್ಳಲಿದೆ.
ಇದನ್ನು ಓದಿ: ಶಬರಿ ಮಲೆ ಅಯ್ಯಪ್ಪ ಭಕ್ತರಿಗೆ ವಂಚನೆ : ನಕಲಿ ವೆಬ್ಸೈಟ್ ಪತ್ತೆ
ಡಿಸೆಂಬರ್.27ರಂದು ಮಧ್ಯಾಹ್ನ ತಂಗ ಅಂಗಿ ತೊಡಿಸಿ ಮಂಡಲ ಪೂಜೆ ನಡೆಸಲಾಗುತ್ತದೆ. ಡಿಸೆಂಬರ್.27ರಂದು ರಾತ್ರಿ 11 ಗಂಟೆಗೆ ಹರಿವರಾಸನಂ ಗಾಯನದೊಂದಿಗೆ ದೇವಾಲಯ ಮುಚ್ಚಲಾಗುತ್ತದೆ.
ಡಿಸೆಂಬರ್.30ರಂದು ಸಂಜೆ 5 ಗಂಟೆಗೆ ಮಕರ ಜ್ಯೋತಿ ಉತ್ಸವಕ್ಕಾಗಿ ಮತ್ತೆ ದೇವಾಲಯ ತೆರೆಯಲಾಗುತ್ತದೆ ಎಂದು ತಂತ್ರಿ ಕಂಠಿರರ್ ಮಹೇಶ್ ಮೋಹನರ್ ತಿಳಿಸಿದ್ದಾರೆ.
ನವದೆಹಲಿ: ಕೇಂದ್ರ ಸಚಿವ ಅಮಿತ್ ಶಾ ಅವರು ಇಂದು ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ 2026ನ್ನು ಮಂಡಿಸಿದರು. ಈ ಪ್ರಸ್ತಾವನೆಯು…
ಚೆನ್ನೈ: ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು,…
ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…
ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…
ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…
ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ…