ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು.
ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ ಮುಹೂರ್ತದಲ್ಲಿ ಈ ವರ್ಷದ ಮಂಡಲ ಪೂಜೆ ನಡೆಯಲಿದೆ. ಮಂಡಲ ಪೂಜೆಗೆ ಸಂಬಂಧಿಸಿದ ದೀಪಾರಾಧನೆ ಬೆಳಿಗ್ಗೆ 11.30ಕ್ಕೆ ಪೂರ್ಣಗೊಳ್ಳಲಿದೆ.
ಇದನ್ನು ಓದಿ: ಶಬರಿ ಮಲೆ ಅಯ್ಯಪ್ಪ ಭಕ್ತರಿಗೆ ವಂಚನೆ : ನಕಲಿ ವೆಬ್ಸೈಟ್ ಪತ್ತೆ
ಡಿಸೆಂಬರ್.27ರಂದು ಮಧ್ಯಾಹ್ನ ತಂಗ ಅಂಗಿ ತೊಡಿಸಿ ಮಂಡಲ ಪೂಜೆ ನಡೆಸಲಾಗುತ್ತದೆ. ಡಿಸೆಂಬರ್.27ರಂದು ರಾತ್ರಿ 11 ಗಂಟೆಗೆ ಹರಿವರಾಸನಂ ಗಾಯನದೊಂದಿಗೆ ದೇವಾಲಯ ಮುಚ್ಚಲಾಗುತ್ತದೆ.
ಡಿಸೆಂಬರ್.30ರಂದು ಸಂಜೆ 5 ಗಂಟೆಗೆ ಮಕರ ಜ್ಯೋತಿ ಉತ್ಸವಕ್ಕಾಗಿ ಮತ್ತೆ ದೇವಾಲಯ ತೆರೆಯಲಾಗುತ್ತದೆ ಎಂದು ತಂತ್ರಿ ಕಂಠಿರರ್ ಮಹೇಶ್ ಮೋಹನರ್ ತಿಳಿಸಿದ್ದಾರೆ.
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…
ಟೆಹರಾನ್: ಇರಾನ್, ಅಮೇರಿಕಾ ಮತ್ತು ಇಸ್ರೇಲ್ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್ ದಾಳಿ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮತ್ತೆ…
ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…
ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…