ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು.
ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ ಮುಹೂರ್ತದಲ್ಲಿ ಈ ವರ್ಷದ ಮಂಡಲ ಪೂಜೆ ನಡೆಯಲಿದೆ. ಮಂಡಲ ಪೂಜೆಗೆ ಸಂಬಂಧಿಸಿದ ದೀಪಾರಾಧನೆ ಬೆಳಿಗ್ಗೆ 11.30ಕ್ಕೆ ಪೂರ್ಣಗೊಳ್ಳಲಿದೆ.
ಇದನ್ನು ಓದಿ: ಶಬರಿ ಮಲೆ ಅಯ್ಯಪ್ಪ ಭಕ್ತರಿಗೆ ವಂಚನೆ : ನಕಲಿ ವೆಬ್ಸೈಟ್ ಪತ್ತೆ
ಡಿಸೆಂಬರ್.27ರಂದು ಮಧ್ಯಾಹ್ನ ತಂಗ ಅಂಗಿ ತೊಡಿಸಿ ಮಂಡಲ ಪೂಜೆ ನಡೆಸಲಾಗುತ್ತದೆ. ಡಿಸೆಂಬರ್.27ರಂದು ರಾತ್ರಿ 11 ಗಂಟೆಗೆ ಹರಿವರಾಸನಂ ಗಾಯನದೊಂದಿಗೆ ದೇವಾಲಯ ಮುಚ್ಚಲಾಗುತ್ತದೆ.
ಡಿಸೆಂಬರ್.30ರಂದು ಸಂಜೆ 5 ಗಂಟೆಗೆ ಮಕರ ಜ್ಯೋತಿ ಉತ್ಸವಕ್ಕಾಗಿ ಮತ್ತೆ ದೇವಾಲಯ ತೆರೆಯಲಾಗುತ್ತದೆ ಎಂದು ತಂತ್ರಿ ಕಂಠಿರರ್ ಮಹೇಶ್ ಮೋಹನರ್ ತಿಳಿಸಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…